ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಹೇಳಿದ್ದನ್ನು ಭಟ್ರು ಕೇಳಬೇಕು ಅದೇ ಧರ್ಮ : ಬೇಳೂರು


Team Udayavani, Nov 2, 2020, 5:39 PM IST

ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ ಹೇಳಿದ್ದನ್ನು ಭಟ್ರು ಕೇಳಬೇಕು ಅದೇ ಧರ್ಮ : ಬೇಳೂರು

ಶಿವಮೊಗ್ಗ : ಸಿಗಂದೂರು ದೇವಸ್ಥಾನದಲ್ಲಿ ಧರ್ಮದರ್ಶಿ ರಾಮಪ್ಪ ಅವರು ಹೇಳಿದ್ದನ್ನು ಭಟ್ರು ಒಪ್ಪಿಕೊಂಡು ಹೋಗಬೇಕು ಇಲ್ಲಿ ಇದೆ ಧರ್ಮ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸಲಹಾ ಸಮಿತಿ ನೇಮಕ ವಿಚಾರ‌ವಾಗಿ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಭವನದಲ್ಲಿ ಈಡಿಗ ಮುಖಂಡರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಿಂಗದೂರು ವಿಷಯದಲ್ಲಿ ದುರುದ್ದೇಶ ಇಟ್ಟುಕೊಂಡು ಏನಾದರೂ ಮಾಡಲು ಹೋದರೆ ನಾವು ಖಂಡಿತಾ ಸುಮ್ಮನಿರಲ್ಲ ಎಂದ ಅವರು ಸಮಾಜವನ್ನ ಕೀಳುಮಟ್ಟದಲ್ಲಿ ನೋಡುವ ಶಾಸಕರು ಹಾಗೂ ಜಿಲ್ಲಾಧಿಕಾರಿ ಮುಂದೆ ನಾವು ಸುಮ್ಮನೇ ಕೂರಲ್ಲ‌ ಎಂದರು.

ರಾಜ್ಯದಲ್ಲಿ 55 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಈಡಿಗ ಸಮುದಾಯದ ಜನರಿದ್ದಾರೆ. ಅಲ್ಲದೆ 10 ವರ್ಷ ನಾನು ಆಡಳಿತ ಮಾಡಿದ್ದೇನೆ, ಕಾಗೋಡು ಸಾಹೇಬ್ರು ಮಾಡಿದಾಗ ಜಾತಿ ವಿಚಾರ ಬರಲಿಲ್ಲ. ಅದ್ರೇ, ಈಗ ಯಡಿಯೂರಪ್ಪ, ಅವರ ಮಗ ಹಾಗೂ ಶಾಸಕರು ಸೇರಿ ಜಾತಿ ತರ್ತಾ ಇದ್ದಾರೆ. ರಾಘವೇಂದ್ರ ಅವರು ತೀರ್ಮಾನ ಮಾಡಿಕೊಂಡು ಮಾಡಿರುವ ಪಿತೂರಿ ಇದು. ಇದರ ಉದ್ದೇಶ ನನಗೆ ಗೊತ್ತು ಎಂದು ಕಿಡಿಕಾರಿದರು.

ಇದನ್ನೂ ಓದಿ:ರಾಜ್ಯದ ಗಮನ‌ಸೆಳೆದಿದ್ದ ಗಂಗಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ!

ರಾಮಪ್ಪ ಹೇಳಿದ್ದನ್ನ ಭಟ್ರು ಒಪ್ಕೊಂಡು ಹೋಗಬೇಕು. ಅದೇ ಧರ್ಮ ಎಂದ ಬೇಳೂರು ಗೋಕರ್ಣದಲ್ಲಿ ಎಷ್ಟು ಹೊಡೆದಾಟ ಬಡಿದಾಟ ಆಯ್ತು..ಆಗ ಏನಾದರೂ ಮಾಡಿದ್ರಾ….? ಕೊಲ್ಲೂರಲ್ಲೂ ಆಗಿದೆ, ಕನಕ ದಾಸರ ವಿಚಾರ ಉಡುಪಿಯಲ್ಲಿಯೂ ಆಗಿದೆ. ಹಾಗಾದ್ರೇ ಅಲ್ಲಿ ಯಾವ ಸಮಿತಿಗಳು ರಚನೆಯಾಗಿವೆ ಹೇಳಿ ನೋಡೋಣ. ನಾವು ಜಾತಿ ತರಲ್ಲ ಎಂದ ಅವರು ಹಿಂದುಳಿದ ವರ್ಗದ ದೇವಾಲಯ ನೆಲಸಮ ಮಾಡಲು ಹೊರಟಿದ್ದು ಸರಿಯಲ್ಲ ಎಂದಿದ್ದಾರೆ.

ರಾಮಪ್ಪ ಶ್ರಮ ಹಾಕಿದ ದೇವಾಲಯಕ್ಕೆ ಒಮ್ಮೆಲೆ ಸಮಿತಿ ರಚನೆ ಮಾಡ್ತೀವಿ ಅಂದರೆ ಹೇಗೆ ಸರಿಯಾಗುತ್ತೆ…? ಈಡಿಗ ಸಮುದಾಯದ ಸ್ವಯಂ ಘೋಷಿತ ಸಂಘವೆಂದು ಡಿಸಿ ನಾಲಗೆ ಹರಿಬಿಟ್ಟಿದ್ದಾರೆ. ಈ ವಿಚಾರದಲ್ಲಿ ಕ್ಷಮೆ ಕೇಳದೇ ಇದ್ದರೆ ಡಿಸಿ ಕಚೇರಿ ಮುತ್ತಿಗೆ ಹಾಕ್ತೀವಿ, ಸಿಗಂದೂರು ಉಳಿಸಿ ಎಂದು ಬೃಹತ್ ಹೋರಾಟ ಮಾಡ್ತಿವಿ, ಎಲ್ಲಾ ಜಾತಿಯವರು ಸೇರಿ 25 ಸಾವಿರ ಜನರನ್ನ ಸೇರಿಸೋ ತಾಕತ್ ನನಗೆ ಇದೆ ಎಂದು ಗುಡುಗಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.