ಮುಂಬಯಿ ಷೇರುಪೇಟೆ: ಲಾಭ ಕಾಯ್ದಿರಿಸಿದ ಹೂಡಿಕೆದಾರರು-ದಾಖಲೆಯ 53000 ಗಡಿ ತಲುಪಿದ ಸೆನ್ಸೆಕ್ಸ್

ಷೇರುಪೇಟೆಯಲ್ಲಿ ಭರ್ಜರಿ ವಹಿವಾಟು ನಡೆದಿರುವುದಾಗಿ ಎಲ್ ಕೆಪಿ ಸೆಕ್ಯುರಿಟೀಸ್ ನ ಮುಖ್ಯಸ್ಥ ಎಸ್.ರಂಗನಾಥನ್ ತಿಳಿಸಿದ್ದಾರೆ.

Team Udayavani, Jun 22, 2021, 4:31 PM IST

ಮುಂಬಯಿ ಷೇರುಪೇಟೆ: ಲಾಭ ಕಾಯ್ದಿರಿಸಿದ ಹೂಡಿಕೆದಾರರು

ಮುಂಬಯಿ: ಷೇರು ಹೂಡಿಕೆದಾರರು ಹೆಚ್ಚಿನ ಮಟ್ಟದಲ್ಲಿ ಲಾಭವನ್ನು ಕಾಯ್ದಿರಿಸಿದ್ದರಿಂದ ಮಂಗಳವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ದಾಖಲೆಯ 53000 ಅಂಕದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ಉಪ್ಪುಂದ: ಮದ್ಯ ಸೇವಿಸಿ ಈಜಲು ಹೋದ ವ್ಯಕ್ತಿ ಮಯ್ಯಾಡಿ ಹೊಳೆಯಲ್ಲಿ ಮುಳುಗಿ ಸಾವು

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 14.25 ಅಂಕಗಳ ಸಮನಾಂತರ ಏರಿಕೆಯಿಂದ ದಾಖಲೆಯ 53,057.11 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 26.25 ಅಂಕಗಳ ಏರಿಕೆಯೊಂದಿಗೆ 15,772.75ರ ಗಡಿ ತಲುಪಿದೆ.

ಸೆನ್ಸೆಕ್ಸ್ ಏರಿಕೆಯಿಂದ ಮಾರುತಿ, ಎಲ್ ಆ್ಯಂಡ್ ಟಿ, ಆಲ್ಟ್ರಾಟೆಕ್ ಸಿಮೆಂಟ್, ಟಿಸಿಎಸ್ ಮತ್ತು ಟೈಟಾನ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಏಷ್ಯನ್ ಪೇಂಟ್ಸ್, ಬಜಾಜ್ ಫೈನಾನ್ಸ್, ನೆಸ್ಲೆ ಇಂಡಿಯಾ ಮತ್ತು ಎಚ್ ಯುಎಲ್ ಷೇರು ನಷ್ಟ ಅನುಭವಿಸಿದೆ.

ಕೋವಿಡ್ ವ್ಯಾಕ್ಸಿನೇಷನ್ ಮತ್ತು ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಬಿರುಸಿನ ವಹಿವಾಟಿನ ಪರಿಣಾಮ ಇಂದು ಮುಂಬಯಿ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿಯೇ ಏರಿಕೆ ಕಂಡಿತ್ತು. ಕೋವಿಡ್ ಅನ್ ಲಾಕ್ ನಿಂದ ಷೇರುಪೇಟೆಯಲ್ಲಿ ಭರ್ಜರಿ ವಹಿವಾಟು ನಡೆದಿರುವುದಾಗಿ ಎಲ್ ಕೆಪಿ ಸೆಕ್ಯುರಿಟೀಸ್ ನ ಮುಖ್ಯಸ್ಥ ಎಸ್.ರಂಗನಾಥನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.