ಕೊಹ್ಲಿ ದ್ವಿಶತಕ ತಡೆಯಲು ರಣತಂತ್ರ… ಸ್ಮಿತ್‌ ಮಾಡಿದ್ದೇನು ?


Team Udayavani, Mar 13, 2023, 7:18 AM IST

virat smith

ಅಹಮದಾಬಾದ್‌: ಭಾನುವಾರ ಕೊಹ್ಲಿ ಒಂದು ಕಡೆ ದ್ವಿಶತಕದತ್ತ ದಾಪುಗಾಲಿಡುತ್ತಿದ್ದರೆ, ಇನ್ನೊಂದು ಜತೆಗಾರರಿಲ್ಲದೇ ಪರದಾಡುತ್ತಿದ್ದರು. ಕೊನೆಯಹಂತದಲ್ಲಿ ಉಳಿದಿದ್ದು ಮೊಹಮ್ಮದ್‌ ಶಮಿ ಮಾತ್ರ. ಅವರನ್ನು ಉಳಿಸಿಕೊಂಡೇ ಕೊಹ್ಲಿ ಆಡಬೇಕಿತ್ತು. ಆಗ ಸ್ಮಿತ್‌ ಒಂದು ರಣತಂತ್ರ ಹೆಣೆದರು. ಬೌಲರ್‌, ವಿಕೆಟ್‌ ಕೀಪರ್‌ರನ್ನು ಬಿಟ್ಟು ಉಳಿದ ಅಷ್ಟೂ ಕ್ಷೇತ್ರರಕ್ಷಕರನ್ನು ಬೌಂಡರಿ ಗೆರೆ ಬಳಿ ನಿಲ್ಲಿಸಿದರು. ಒಂದೋ ಕೊಹ್ಲಿ ಸಿಂಗಲ್ಸ್‌ ತೆಗೆದುಕೊಳ್ಳಬೇಕು, ಇಲ್ಲವೇ ಚೆಂಡನ್ನು ಸಿಕ್ಸರ್‌ಗೆ ಬಾರಿಸಬೇಕು! ಎರಡೂ ಅಪಾಯಕಾರಿಯೇ. ಕೊಹ್ಲಿ ಚೆಂಡನ್ನು ಎತ್ತಿ ಬಾರಿಸಲು ಹೋಗಿ ಔಟಾಗಿಯೇಬಿಟ್ಟರು. ಕೊಹ್ಲಿಯ ದ್ವಿಶತಕ ತಪ್ಪಿಸುವ ಸ್ಮಿತ್‌ ತಂತ್ರ ಯಶಸ್ವಿಯಾಯಿತು.

75
ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 75 ಶತಕ ಬಾರಿಸಿದರು.
28
ಟೆಸ್ಟ್‌ನಲ್ಲಿ ಕೊಹ್ಲಿ 28ನೇ ಶತಕ ಪೂರೈಸಿದ್ದಾರೆ.
46
ಏಕದಿನದಲ್ಲಿ ಕೊಹ್ಲಿ ಶತಕಗಳ ಸಂಖ್ಯೆ 46. ಟಿ20ಯಲ್ಲಿ ಕೇವಲ 1 ಶತಕ ಬಾರಿಸಿದ್ದಾರೆ.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.