![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 12, 2021, 10:30 PM IST
ನವದೆಹಲಿ: ಭಾರತೀಯ ನೌಕಾಪಡೆಯ ಸೇವೆಯಿಂದ ನಿವೃತ್ತಿ ಹೊಂದಿರುವ ವಿರಾಟ್ ನೌಕೆಯನ್ನು ಮೂಲಸ್ವರೂಪದಲ್ಲೇ ಉಳಿಸಿಕೊಳ್ಳುವಂತೆ ಸೂಚನೆ ನೀಡಬೇಕೆಂದು ಶ್ರೀರಾಮ್ ಗ್ರೂಪ್ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸೋಮವಾರ, ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ಮಾತನಾಡಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ದೆ, ನ್ಯಾ. ಎ.ಎಸ್. ಬೋಪಣ್ಣ ಹಾಗೂ ನ್ಯಾ. ರಾಮಸುಬ್ರಹ್ಮಣ್ಯನ್ ಅವರುಳ್ಳ ಪೀಠ, ವಿರಾಟ್ ನೌಕೆಯನ್ನು ಗುಜರಿಗೆ ಹಾಕದಂತೆ ಅದನ್ನು ಮೂಲಸ್ವರೂಪದಲ್ಲೇ ಉಳಿಸಿಕೊಳ್ಳುವ ಪ್ರಸ್ತಾವನೆಯನ್ನು ಈಗಾಗಲೇ ರಕ್ಷಣಾ ಇಲಾಖೆ ತಿರಸ್ಕರಿಸಿದೆ.
ನಿಮ್ಮದೇ ಕಂಪನಿಯ (ಶ್ರೀರಾಮ್ ಗ್ರೂಪ್) ನಿಯೋಗ ಮಾಡಿದ್ದ ಮನವಿಯನ್ನು ರಕ್ಷಣಾ ಇಲಾಖೆ ತಿರಸ್ಕರಿಸಿದೆ. ಆದರೆ, ಮತ್ತೆ ನೀವು ಅರ್ಜಿ ಸಲ್ಲಿಸಲು ತಡ ಮಾಡಿದ್ದರಿಂದ ಅರ್ಜಿಯನ್ನು ಮಾನ್ಯ ಮಾಡಲಾಗದು” ಎಂದು ಹೇಳಿದೆ.
ಇದನ್ನೂ ಓದಿ :ರಫೇಲ್ ಖರೀದಿ ವೇಳೆ ಮಧ್ಯವರ್ತಿಗೆ ಹಣ ನೀಡಿಕೆ ಆರೋಪ : ವಿಚಾರಣೆಗೆ ಸುಪ್ರೀಂ ಅಸ್ತು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.