ಜಿಲ್ಲಾ ನ್ಯಾಯಾಲಯಗಳಿಗೆ ಎಲ್ಲ ಪ್ರಕರಣಗಳನ್ನು ಡಿಜಿಟಲೀಕರಣಕ್ಕೆ ಸುಪ್ರೀಂ ಸೂಚನೆ
Team Udayavani, Apr 28, 2023, 7:20 AM IST
ಹೊಸದಿಲ್ಲಿ: ತಂತ್ರಜ್ಞಾನ ಎಲ್ಲ ಕಡೆ ವ್ಯಾಪಿಸಿಕೊಂಡಿದೆ. ಸರ್ವೋಚ್ಚ ನ್ಯಾಯಾಲಯವೂ ಪೂರ್ಣಪ್ರಮಾಣದಲ್ಲಿ ತಂತ್ರಜ್ಞಾನದ ಬಳಕೆ ಮಾಡುತ್ತಿದೆ. ಇದೀಗ ಜಿಲ್ಲಾ ನ್ಯಾಯಾಲಯಗಳಿಗೆ ಎಲ್ಲ ಪ್ರಕರಣಗಳನ್ನು ಡಿಜಿಟಲೀಕರಣ ಮಾಡುವಂತೆ ಸೂಚಿಸಿದೆ. ಅರ್ಥಾತ್ ನಾಗರಿಕ ಮತ್ತು ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಡಲು ಸೂಚಿಸಿದೆ. ಈ ಬಗ್ಗೆ 2021, ಸೆ.24ರಂದೇ ಪ್ರಮಾಣೀಕೃತ ಕಾರ್ಯಾ ಚರಣೆ ಪದ್ಧತಿಯನ್ನು ಹೊರಡಿಸಲಾಗಿದೆ. ಒಂದು ಬಲಿಷ್ಠವಾದ ಸಂವೇದನಾಶೀಲ, ಜವಾಬ್ದಾರಿಯುತ ವ್ಯವಸ್ಥೆಯನ್ನು ರೂಪಿಸಬೇಕೆಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.