ಗಂಗಾ ಮಾತಾಜಿ ಹೇಳಿಕೆ ಹಿಂದಿದೆ ಮಠಾಧೀಶರ ಕೈವಾಡ :ಲಿಂಗಾಯತ ಮಹಾಸಭಾ


Team Udayavani, Dec 29, 2021, 6:23 PM IST

1-sdad

ಬೀದರ್ : ಬಸವಣ್ಣನವರ ಅಂಕಿನಾಮ ಕುರಿತಂತೆ ಮಾತೆ ಗಂಗಾ ಮಾತಾಜಿ ಅವರ ಹೇಳಿಕೆ ಹಿಂದೆ ಕೆಲವು ಅಂತರ ದ್ರೋಹಿಗಳ ಹಾಗೂ ಕೆಲವು ಮಠಾಧೀಶರ ಕೈವಾಡ ಇದೆ. ಇದು ಮಾತಾಜಿಯವರ ವಯಕ್ತಿಕ ಹೇಳಿಕೆ ಅಲ್ಲ, ಅವರಿಗೆ ಜೀವ ಬೆದರಿಕೆ ಹಾಕಿ ಹೇಳಿಸಿರುವ ಹೇಳಿಕೆ ಇದಾಗಿದೆ ಎಂದು ರಾಷ್ಟ್ರೀಯ ಬಸವ ದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಹೇಳಿದೆ.

ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ್ ಅತಿವಾಳ, ಬಸವ ದಳದ ಜಿಲ್ಲಾ ಉಪಾಧ್ಯಕ್ಷರಾದ ಶಿವಶರಣಪ್ಪ ಪಾಟೀಲ್, ಮಲ್ಲಿಕಾರ್ಜುನ ಶೆಂಬೆಳ್ಳಿ, ಸಂಘಟನಾ ಕಾರ್ಯದರ್ಶಿ ಬಸವರಾಜ ಸಂಗಮದ, ರಾಷ್ಟ್ರೀಯ ಕೋಶಾಧ್ಯಕ್ಷ ರವಿಕಾಂತ ಬಿರಾದಾರ, ಬಸವಂತರಾವ್ ಬಿರಾದಾರ ಅವರು ಸಹಿ ಹಾಕಿದ ಪ್ರಕಟಣೆ ಹೊರಡಿಸಿದ್ದಾರೆ.

ಮಾತಾಜಿ ಹೇಳಿಕೆ ಬಹಳ ಗೊಂದಲದಿಂದ ಕೊಡಿದ್ದು, ಅವರ ಮುಖದಲ್ಲಿ ಭಯ ಮತ್ತು ಆತಂಕ ಎದ್ದು ಕಾಣುತ್ತಿತ್ತು. ಇದೊಂದು ಷಡ್ಯಂತ್ರವಾಗಿದ್ದು, 2018ರ ಡಿಸೆಂಬರನಲ್ಲಿ ದೆಹಲಿ ಲಿಂಗಾಯತ ಧರ್ಮದ ಹೋರಾಟದ ರ‍್ಯಾಲಿಯ ದಿನವೇ ಕೆಲವು ನುಸುಳಿಕೊರಿಂದ ಇದರ ಬುನಾದಿ ಹಾಕಲಾಗಿತ್ತು. ಈ ದ್ರೋಹಿಗಳು 32ನೇ ಶರಣ ಮೇಳದ ನಂತರ ಲಿಂ. ಮಾತೆ ಮಹಾದೇವಿಯರಿಗೆ ಭೇಟಿ ಮಾಡಿ ಬೆದರಿಕೆ ಹಾಕಿದ್ದರೂ ಸಹ ಅವರು ಇದಕ್ಕೆ ಜಗ್ಗಿರಲಿಲ್ಲ. ನಂತರ ಮುಂದಿನ ಕೆಲವೇ ತಿಂಗಳಲ್ಲಿ ಅವರು ಲಿಂಗೈಕ್ಯರಾದರು.

ಈಗ ಅದೇ ದ್ರೋಹಿಗಳು ಅಂದಿನಿಂದಲೂ ಗಂಗಾ ಮಾತಾಜಿಯವರಿಗೆ ಹಂತ ಹಂತವಾಗಿ ಹಿಂಸೆ ಮಾಡುತ್ತಾ ಬಂದಿದ್ದು, ಈಗ ಜೀವ ಬೆದರಿಕೆ ಹಾಕಿ ಈ ಹೇಳಿಕೆ ನೀಡುವಂತೆ ಒತ್ತಾಯ ಮಾಡಿದ್ದಾರೆ. ಇದನ್ನು ಬಸವ ಧರ್ಮ ಪೀಠದ ಅನುಯಾಯಿಗಳು ಹಾಗೂ ರಾಷ್ಟ್ರೀಯ ಬಸವದಳದ ಪ್ರತಿಯೊಬ್ಬ ಕಾರ್ಯಕರ್ತರು ಖಂಡಿಸಿದ್ದು, ದ್ರೋಹಿಗಳ ಮುಖವಾಡವನ್ನು ಶೀಘ್ರದಲ್ಲೇ ಬಯಲಾಗಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.