Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?


Team Udayavani, Jun 30, 2024, 6:23 AM IST

1-adsdadsad

ಹೊಸದಿಲ್ಲಿ: ಭಾರತ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಮತ್ತಷ್ಟು ತಿಂಗಳುಗಳನ್ನು ಬಾಹ್ಯಾಕಾಶದಲ್ಲೇ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೊದಲ ಬಾರಿ ಮಾನವರನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಕರೆದೊಯ್ದಿದ್ದ ಬೋಯಿಂಗ್‌ನ ಸ್ಟಾರ್‌ಲೈನರ್‌ ಏರ್‌ಕ್ರಾಫ್ಟ್ನಲ್ಲಿ ತಾಂತ್ರಿಕ ದೋಷವಿರುವ ಕಾರಣ, ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲೇ ಉಳಿಯಬೇಕಾದ ಸ್ಥಿತಿಯಿದೆ. ಸ್ಟಾರ್‌ಲೈನರ್‌ನಲ್ಲಿ ಹೀಲಿಯಂ ಸೋರಿಕೆ, ಥÅಸ್ಟ್‌ಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಅಧಿಕಾರಿಗಳು ಹಲವು ಬಾರಿ ಹೇಳಿದ್ದರು. ಆದರೆ ಈ ನೌಕೆ ಸುನೀತಾ ಹಾಗೂ ಬುಚ್‌ ವಿಲ್‌ಮೋರ್‌ರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರಲಿದೆ ಎಂದೂ ಅವರು ಹೇಳಿದ್ದರು. ಶುಕ್ರವಾರ ಮಾತನಾಡಿದ ನಾಸಾದ ವಾಣಿಜ್ಯ ಕಾರ್ಯಕ್ರಗಳ ಮ್ಯಾನೇಜರ್‌ ಸ್ಟೀವ್‌ ಸ್ಟಿಚ್‌, ಸ್ಟಾರ್‌ ಲೈನರ್‌ ಮರಳುವ ದಿನಾಂಕವನ್ನು ಇನ್ನೂ ನಿಗದಿಪಡಿ ಸಲಾಗಿಲ್ಲ. ಅದರ ಕಾರ್ಯಾವಧಿ ಯನ್ನು 45ರಿಂದ 90 ದಿನಗಳ ಕಾಲ ವಿಸ್ತರಣೆ ಮಾಡಲು ಯೋಜಿಸಿದ್ದು, ಗಗನ ಯಾತ್ರಿಗಳ ವಾಸದ ಸಮಯವೂ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

1-weww

Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ

NIA

MP ಎಂಜಿನಿಯರ್‌ ರಶೀದ್‌ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್‌ಐಎ ಅಸ್ತು

rain

IMD; ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ನಿರೀಕ್ಷೆ

1-wewqewq

Abdul Hamid ಕೃತಿ ಬಿಡುಗಡೆ; ವಿಭಿನ್ನತೆಯ ನಡುವೆಯೂ ದೇಶ ಒಗ್ಗಟ್ಟು: ಭಾಗವತ್‌

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.