![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 22, 2022, 3:19 PM IST
ನವದೆಹಲಿ: ಹೋಳಿ ಹಬ್ಬವನ್ನು ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ನಟಿ ಗಾಯತ್ರಿ (26ವರ್ಷ) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈಕೆಯ ನಿಜವಾದ ಹೆಸರು ಡೊಲೈ ಡಿ ಕ್ರೂಝ್.
ಇದನ್ನೂ ಓದಿ:ಮಾರ್ಕ್ ವುಡ್ ಬದಲಿಗೆ ಜಿಂಬಾಬ್ವೆ ವೇಗಿಯನ್ನು ಕರೆತಂದ ಕೆ.ಎಲ್.ರಾಹುಲ್ ಬಳಗ
ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ನಟಿ ಗಾಯತ್ರಿಯ ಗೆಳೆಯ ಕಾರನ್ನು ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡೆದ ಘಟನೆ ಹೈದರಾಬಾದ್ ನ ಗಾಚಿಬೌಲಿಯಲ್ಲಿ ನಡೆದಿದ್ದು, ಭೀಕರ ಅಪಘಾತದಲ್ಲಿ ನಟಿ ಸ್ಥಳದಲ್ಲಿಯೇ ಸಾನ್ನಪ್ಪಿದ್ದು, ಆಕೆಯ ಗೆಳೆಯ ಗಾಯಗೊಂಡಿರುವುದಾಗಿ ತಿಳಿಸಿದೆ.
ಗಾಯತ್ರಿ ಅವರ ನಿಧನ ಸುದ್ದಿಯನ್ನು ಗೆಳತಿ, ನಟಿ ಸುರೇಖಾ ವಾಣಿ ಖಚಿತಪಡಿಸಿದ್ದು, ಆಕೆಯ ನಿಧನಕ್ಕೆ ತೆಲುಗು ಚಿತ್ರರಂಗದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಗಾಯತ್ರಿ ಅಲಿಯಾಸ್ ಡೊಲೈ ಡಿ ಕ್ರೂಝ್ ಮೇಡಂ ಸರ್, ಮೇಡಂ ಅಂಟೆ ವೆಬ್ ಸೀರೀಸ್ ನಲ್ಲೂ ನಟಿಸಿದ್ದರು. ನಟಿ ಗಾಯತ್ರಿಯ ದಿಢೀರ್ ಸಾವಿನ ಘಟನೆಗೆ ಅಭಿಮಾನಿಗಳು, ಗೆಳೆಯರು, ಕುಟುಂಬ ಸದಸ್ಯರು ಆಘಾತ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.