![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 12, 2022, 11:47 AM IST
ಬೆಳಗಾವಿ: ನಮ್ಮದು ಶತಮಾನದ ಇತಿಹಾಸ ಹೊಂದಿರುವ ಮತ್ತು ರಾಷ್ಟ್ರೀಯ ಪಕ್ಷ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ಎರಡು ಸ್ಥಾನ ಗೆಲ್ಲುತ್ತದೆ ಎಂದರೆ ಅದರ ನಾಯಕರಿಗೆ ನಾಚಿಕೆಯಾಗಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ೬೦ ವರ್ಷಗಳ ಕಾಲ ಕಾಂಗ್ರೆಸ್ ಅತ್ಯಂತ ಕೆಟ್ಟದಾಗಿ ಆಡಳಿತ ನಡೆಸಿದ್ದರಿಂದ ಇಂದು ಅದಕ್ಕೆ ಈ ಕೆಟ್ಟ ಸ್ಥಿತಿ ಬಂದಿದೆ ಎಂದರು. ಕಾಂಗ್ರೆಸ್ ಈಗ ಮುಳುಗುವ ಹಡಗಲ್ಲ. ಇನ್ನು ಸ್ವಲ್ಪವೇ ದಿನದಲ್ಲಿ ಅದು ಮೋಡಕಾ ಬಜಾರ್ ಗೆ ಬಂದು ಬೀಳುತ್ತದೆ. ಅಲ್ಲಿಯೂ ಅದನ್ನು ಯಾರೂ ನೋಡುವುದಿಲ್ಲ ಎಂದು ಲೇವಡಿ ಮಾಡಿದರು.
ಒಂದು ಪಕ್ಷ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದು ಸಾಮಾನ್ಯದ ಮಾತಲ್ಲ. ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ, ಗೋವಾದಲ್ಲಿ ಮೂರನೇ ಸಲ ಅಧಿಕಾರಕ್ಕೆ ಬಂದಿದೆ ಎಂದರೆ ಅಲ್ಲಿನ ಜನ ಬಿಜೆಪಿ ಆಡಳಿತ ಹಾಗೂ ಕಾರ್ಯಕ್ರಮ ಮೆಚ್ಚಿದ್ದಾರೆ ಎಂದರ್ಥ. ಕರ್ನಾಟಕದಲ್ಲಿ’ಸಹ ಇದೇ ಇತಿಹಾಸ ನಿರ್ಮಾಣವಾಗಲಿದೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.