ಕುಟುಂಬ ರಾಜಕಾರಣದ ಚಿತ್ರಣ ಸಂಪೂರ್ಣ ಬದಲಾಗಿದೆ: ತೇಜಸ್ವಿ ಸೂರ್ಯ


Team Udayavani, Nov 12, 2021, 4:01 PM IST

25tejasvi

ಪಣಜಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ದೇಶದಲ್ಲಿ ಕುಟುಂಬ ರಾಜಕಾರಣದ ಚಿತ್ರ ಕಂಡುಬರುತ್ತಿತ್ತು. ಆದರೆ ಪ್ರಜಾಪ್ರಭುತ್ವದಿಂದಾಗಿ ಸಂಪೂರ್ಣ ಚಿತ್ರಣವೇ ಬದಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ನುಡಿದರು.

ಪಣಜಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಂಸತ್‍ನಲ್ಲಿ ಮಾತನಾಡಿ, ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಾರ್ಗದರ್ಶನದಲ್ಲಿ ಗೋವಾದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯಾಗಿದೆ. ಮುಂದೆಯೂ ಕೂಡ ಯುವಕರ ಸಹಕಾರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.

ಇದನ್ನೂ ಓದಿ:ಲಕ್ಷಾಧಿಪತಿಯ ರಹಸ್ಯಗಳು; 4 ಅವಧಿಗಳ ಸರಳ, ಸುಲಭ ವಾಟ್ಸಪ್ ತರಬೇತಿ ಕಾರ್ಯಾಗಾರ

ಕೌಟುಂಬಿಕ ರಾಜಕಾರಣದ ಅಗತ್ಯವಿಲ್ಲ

ಗೋವಾ ರಾಜ್ಯದಲ್ಲಿ ಕೌಟುಂಬಿಕ ರಾಜಕಾರಣದ ಅಗತ್ಯವಿಲ್ಲ, ಇದರಿಂದಾಗಿ ಯುವಕರು ಭವಿಷ್ಯತ್ತಿನ ನಾಯಕರಾಗಲು ಮುಂದೆಬರಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕರೆ ನೀಡಿದರು.

ರಾಜಕೀಯ ಕ್ಷೇತ್ರದಲ್ಲಿ ಯುವಕರಿಗೆ ಹೆಚ್ಚು ಪ್ರತಿನಿಧಿತ್ವ ಲಭಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ನ್ಯೂ ಇಂಡಿಯಾ ಮಿಷನ್ ಸಂಬಂಧಿತ ಉದ್ದೇಶವನ್ನು ಪೂರ್ಣಗೊಳಿಸುವ ಕಾರ್ಯವನ್ನು ಕೇವಲ ಯುವಕರು ಮಾತ್ರ ಮಾಡಲು ಸಾಧ್ಯ. ಸರ್ಕಾರವು ಯುವಕರ ಭವಿಷ್ಯಕ್ಕಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸಿಕೊಡಲು ಪ್ರಯತ್ನ ನಡೆಸುತ್ತದೆ. ಈ ನಿಟ್ಟಿನಲ್ಲಿ ಹಲವು ಯೋಜನೆಗಳು ಕೂಡ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಸಾವಂತ್ ನುಡಿದರು.

ಈ ಸಂದರ್ಭದಲ್ಲಿ ಮೌಲಾನಾ ಡಾ. ಸಯ್ಯದ್ ಕಲ್ಬೆ ರಿಜ್ವಿ ಮಾತನಾಡಿ, ದೇಶವನ್ನು ಮನಸ್ಸಿನಿಂದ ಪ್ರೀತಿಸಬೇಕು. ಭಾರತ ಮಾತೆ ಹಾಗೂ ನಮ್ಮ ತಾಯಿಯ ಮರ್ಯಾದೆಯನ್ನು ಕೆಳಕ್ಕೆ ಬೀಳುವ ಪರಿಸ್ಥಿತಿ ತಂದುಕೊಳ್ಳಬಾರದು ಎಂದರು.

ಈ ಸಂದರ್ಭದಲ್ಲಿ ಎಂಐಟಿಯ ರಾಹುಲ್ ಕರಾಡ್, ಪದ್ಮವಿಭೂಷಣ ಡಾ. ಸೋನಲ್ ಮಾನಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.