ಬಡವರ ಆಹಾರದ ಕಿಟ್ ಇಲಿಗಳ ಪಾಲು; ಅಧಿಕಾರಿಗಳ ವೇತನಕ್ಕೆ ಕತ್ತರಿ !


Team Udayavani, Feb 10, 2021, 10:40 PM IST

ಬಡವರ ಆಹಾರದ ಕಿಟ್ ಇಲಿಗಳ ಪಾಲು; ಅಧಿಕಾರಿಗಳ ವೇತನಕ್ಕೆೆ ಕತ್ತರಿ !

ಬೆಂಗಳೂರು: ಬಡವರು ಹಾಗೂ ನಿರ್ಗತಿಕರಿಗೆ ನೀಡಬೇಕಿದ್ದ ಆಹಾರದ ಕಿಟ್‌ಗಳನ್ನು ಹಂಚದೆ ಆಹಾರದ ಕಿಟ್‌ಗಳನ್ನು ಇಲಿ ಮತ್ತು ಹೆಗ್ಗಣದ ಪಾಲು ಮಾಡಿದ ಪಾಲಿಕೆಯ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಚುರುಕು ಮುಟ್ಟಿಸಿದ್ದಾರೆ.

ಕೊರೊನಾ ಸೋಂಕಿನಿಂದಾಗಿ ಯಲಹಂಕ ವಲಯದಲ್ಲಿ ಕಂಟೈನ್ಮೆಂಟ್ ಝೋನ್ ಮಾಡಲಾಗಿದ್ದ ಸಂದರ್ಭದಲ್ಲಿ
ಆಹಾರದ ಕಿಟ್‌ಗಳನ್ನು ಹಂಚಿಕೆ ಮಾಡಲು ಪಾಲಿಕೆ ಮುಂದಾಗಿತ್ತು. ಈ ಹಂತದಲ್ಲಿ ಕಂಟೈನ್ಮೆಂಟ್ ಝೋನ್ ನಲ್ಲಿ 4,300 ಆಹಾರದ ಕಿಟ್‌ಗಳನ್ನು ನೀಡುವ ಗುರಿ ಇತ್ತು. ಇದರಲ್ಲಿ 1100 ಆಹಾರದ ಕಿಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಉಳಿದ 3,200 ಆಹಾರದ ಕಿಟ್‌ಗಳಲ್ಲಿ 750 ಕಿಟ್‌ಗಳು ಇಲಿ ಮತ್ತು ಹೆಗ್ಗಣದ ಪಾಲಾಗಿವೆ. ಈ ಕಿಟ್‌ಗಳನ್ನು ಯಲಹಂಕ ವಲಯದಲ್ಲಿರುವ ಬಡವರಿಗೆ ಹಂಚಿಕೆ ಮಾಡುವಂತೆ ಕಳೆದ ಮೂರು ತಿಂಗಳ ಹಿಂದೆಯೇ ಆಯುಕ್ತರು ಆದೇಶ ಮಾಡಿದ್ದರೂ ಅಧಿಕಾರಿಗಳು ಕ್ರಮ ವಹಿಸಿಲ್ಲ. ಹೀಗಾಗಿ, ಈ ಪ್ರಕರಣವನ್ನು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎಂದು ಪರಿಗಣಿಸಲಾಗಿದ್ದು, ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲು ಆಯುಕ್ತರು ಆದೇಶ ಮಾಡಿದ್ದಾರೆ. ತಲಾ ಒಂದು ಆಹಾರದ ಕಿಟ್‌ಗೆ 500 ರೂ. ನಿಗದಿ ಮಾಡಲಾಗಿದ್ದು, ಹಾಳಾಗಿರುವ 750 ಆಹಾರದ ಕಿಟ್‌ಗಳಿಗೆ ತಲಾ 500 ರೂ. ನಂತೆ ಒಟ್ಟು 3.75 ಲಕ್ಷ ರೂ. ಮೊತ್ತವನ್ನು 9ಜನ ಸಹಾಯಕ ಎಂಜಿನಿಯರ್‌ಗಳಿಂದ ವಸೂಲಿ ಮಾಡುವಂತೆ ಆದೇಶ ಮಾಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.