3ನೇ ಅಲೆ; ಮಕ್ಕಳು, ನವಜಾತ ಶಿಶುಗಳಿಗೆ ಹೆಚ್ಚಿನ ಅಪಾಯ?ರಾಜಸ್ಥಾನದಲ್ಲಿ 600ಮಕ್ಕಳಿಗೆ ಕೋವಿಡ್

ನಿರ್ದೇಶನ ನೀಡಲು ಆರೋಗ್ಯ ಸಚಿವಾಲಯಕ್ಕೆ ಪತ್ರದಲ್ಲಿ ವಿನಂತಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

Team Udayavani, May 24, 2021, 12:51 PM IST

3ನೇ ಅಲೆ; ಮಕ್ಕಳು, ನವಜಾತ ಶಿಶುಗಳಿಗೆ ಹೆಚ್ಚಿನ ಅಪಾಯ?ರಾಜಸ್ಥಾನದಲ್ಲಿ 600ಮಕ್ಕಳಿಗೆ ಕೋವಿಡ್

ನವದೆಹಲಿ: ಮಾರಣಾಂತಿಕ ಕೋವಿಡ್ 19 ಸೋಂಕಿನ ವಿರುದ್ಧ ಭಾರತ ಹೋರಾಟ ನಡೆಸುತ್ತಿರುವ ನಡುವೆಯೇ ರಾಜಸ್ಥಾನದ ಎರಡು ಜಿಲ್ಲೆಗಳಲ್ಲಿ ಸುಮಾರು 600ಮಕ್ಕಳಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಕೋವಿಡ್ ಲಸಿಕೆಯಲ್ಲಿ ಅಕ್ರಮ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಬೊಮ್ಮಾಯಿ

ರಾಜಸ್ಥಾನದ ಡುಂಗಾರ್ಪುರದಲ್ಲಿ ಕಳೆದ ಕೆಲವು ದಿನಗಳಲ್ಲಿ 325 ಮಕ್ಕಳನ್ನು ಪರೀಕ್ಷಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದೆ. ಅಲ್ಲದೇ ರಾಜ್ಯದ ದೌಸಾ ಜಿಲ್ಲೆಯಲ್ಲಿಯೂ ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜಸ್ಥಾನದ ಎರಡು ಜಿಲ್ಲೆಯಲ್ಲಿ 600ಕ್ಕೂ ಅಧಿಕ ಮಕ್ಕಳಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

ಭಾರತದಲ್ಲಿ ಕೋವಿಡ್ 3ನೇ ಅಲೆ ಕಾಣಿಸಿಕೊಳ್ಳಲಿದೆ ಎಂದು ಮಕ್ಕಳ ಹಕ್ಕುಗಳ ಸಂರಕ್ಷಣಾ ರಾಷ್ಟ್ರೀಯ ಆಯೋಗ (ಎನ್ ಸಿಪಿಸಿಆರ್) ಇತ್ತೀಚೆಗೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಮತ್ತು ನವಜಾತ ಶಿಶುಗಳನ್ನು ರಕ್ಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತು ಸಿದ್ಧತೆಯನ್ನು ಹೆಚ್ಚಿಸಬೇಕಾಗಿದೆ ಎಂದು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೆ ಬರೆದ ಪತ್ರದಲ್ಲಿ, ದೇಶದಲ್ಲಿ ಹರಡುತ್ತಿರುವ ಕೋವಿಡ್ ಎರಡನೇ ಅಲೆಯು ಯುವ ಜನರ ಮೇಲೆ ಹೆಚ್ಚಿನ ಪರಿಣಾಮ ಬೀರಿತ್ತು. ಇದೀಗ ಮೂರನೇ ಅಲೆಗೆ ಸಾಕ್ಷಿಯಾಗಲಿರುವ ಭಾರತದಲ್ಲಿ ಇದು ಮಕ್ಕಳ ಮೇಲೂ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ.

ಮಕ್ಕಳು ಮತ್ತು ನವಜಾತ ಶಿಶುಗಳ ಮೇಲೆ ಕೋವಿಡ್ 19 ಮೂರನೇ ಅಲೆ ಹೆಚ್ಚು ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಮುಖ್ಯವಾಗಿ ಆರೋಗ್ಯ ಸೇವೆ ಮತ್ತು ಆ್ಯಂಬುಲೆನ್ಸ್ ಗಳ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲು ಆರೋಗ್ಯ ಸಚಿವಾಲಯಕ್ಕೆ ಪತ್ರದಲ್ಲಿ ವಿನಂತಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.