Tomatoe;ಶುಂಠಿ, ಹಸಿಮೆಣಸು ದುಬಾರಿ;…ಈ ರಾಜ್ಯದಲ್ಲಿ ಟೊಮ್ಯಾಟೋ ಕೆಜಿ ಬೆಲೆ 250 ರೂ.!

ಟೊಮ್ಯಾಟೋ ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

Team Udayavani, Jul 7, 2023, 10:54 AM IST

Tomatoe;ಶುಂಠಿ, ಹಸಿಮೆಣಸು ದುಬಾರಿ;…ಈ ರಾಜ್ಯದಲ್ಲಿ ಟೊಮ್ಯಾಟೋ ಕೆಜಿ ಬೆಲೆ 250 ರೂ.!

ನವದೆಹಲಿ: ತರಕಾರಿ ಬೆಳೆಗಳ ದರ ಏರಿಕೆಯ ನಡುವೆಯೇ ಶುಂಠಿ, ಹಸಿಮೆಣಸು ಬೆಲೆಗಳು ಏರಿದ್ದು, ಮತ್ತೊಂದೆಡೆ ಅಗ್ಗವೆಂದೇ ಪರಿಗಣಿಸಲ್ಪಟ್ಟಿರುವ ಟೊಮ್ಯಾಟೊ ಬೆಲೆ ಉತ್ತರಾಖಂಡ್‌ ನ ಗಂಗೋತ್ರಿ ಧಾಮ್‌ ನಲ್ಲಿ ಪ್ರತಿ ಕೆಜಿಗೆ 250 ರೂಪಾಯಿಯಾಗಿದ್ದು, ಉತ್ತರಕಾಶಿ ಜಿಲ್ಲೆಯಲ್ಲಿ 180ರಿಂದ 200 ರೂಪಾಯಿಗೆ ಮಾರಾಟವಾಗುವ ಮೂಲಕ ಹುಬ್ಬೇರಿಸುವಂತೆ ಮಾಡಿದೆ.

ಇದನ್ನೂ ಓದಿ:ಇಂದು ರಿಷಬ್ ಶೆಟ್ಟಿ ಬರ್ತ್‌ಡೇ: ಅಭಿಮಾನಿಗಳ ಜೊತೆ ಅದ್ಧೂರಿ ಆಚರಣೆ

ಈ ಪ್ರದೇಶದಲ್ಲಿ ಟೊಮ್ಯಾಟೊ ಬೆಲೆ ದಿಢೀರನೆ ಹೆಚ್ಚಳವಾಗಿದೆ ಎಂದು ಉತ್ತರಾಖಂಡ್‌ ನ ತರಕಾರಿ ಮಾರಾಟಗಾರರೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಉತ್ತರಕಾಶಿಯಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಿಂದಾಗಿ ಜನರು ಕಂಗೆಡುವಂತಾಗಿದೆ. ಟೊಮ್ಯಾಟೋ ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ. ಗಂಗೋತ್ರಿ, ಯಮುನೋತ್ರಿಯಲ್ಲಿ ಟೊಮ್ಯಾಟೋ ಬೆಲೆ ಪ್ರತಿ ಕೆಜಿಗೆ 250 ರೂಪಾಯಿಗೆ ಏರಿಕೆಯಾಗಿದೆ ಎಂದು ತರಕಾರಿ ಮಾರಾಟಗಾರರು ಎಎನ್‌ ಐಗೆ ತಿಳಿಸಿದ್ದಾರೆ.

ಟೊಮ್ಯಾಟೊ ಬೆಳೆಯುವ ಪ್ರಮುಖ ಪ್ರದೇಶಗಳಲ್ಲಿ ಬಿಸಿಲ ತಾಪ ಹಾಗೂ ಕೆಲವೆಡೆ ಭಾರೀ ಮಳೆಯ ಪರಿಣಾಮ ಟೊಮ್ಯಾಟೋ ಸರಬರಾಜು ಮಾಡಲು ತೊಂದರೆಯುಂಟಾಗಿದ್ದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ವರದಿ ವಿವರಿಸಿದೆ.

ಕರ್ನಾಟಕದಲ್ಲಿಯೂ ಟೊಮ್ಯಾಟೋ ಬೆಲೆ ಏರಿಕೆಯಾಗಿದ್ದು, ಚೆನ್ನೈನಲ್ಲಿ ಟೊಮ್ಯಾಟೋ ಪ್ರತಿ ಕೆಜಿಗೆ 130 ರೂಪಾಯಿಯಾಗಿದ್ದು, ಇಲ್ಲಿ ತಮಿಳುನಾಡು ಸರ್ಕಾರ ರೇಷನ್‌ ಅಂಗಡಿಗಳಲ್ಲಿ ಟೊಮ್ಯಾಟೋವನ್ನು ಸಬ್ಸಿಡಿ ದರದಲ್ಲಿ ಪ್ರತಿ ಕೆಜಿಗೆ 60 ರೂಪಾಯಿಯಂತೆ ಮಾರಾಟ ಮಾಡುತ್ತಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Fact Check: ಇರಾನ್‌ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್‌ ಬಂಕರ್‌ ನತ್ತ ಓಡಿದ್ದರೇ?

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.