![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 31, 2023, 6:45 AM IST
ಬೆಂಗಳೂರು: 2022-23ನೇ ಸಾಲಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಶಿಕ್ಷಣ ಇಲಾಖೆ ವಿಸ್ತರಿಸಿದೆ.
ಅರ್ಜಿ ಸಲ್ಲಿಸುವ ಅವಧಿಯು ಸೋಮವಾರ ಕೊನೆಯ ದಿನವಾಗಿತ್ತು. ಆಡಳಿತಾತ್ಮಕ ಹಿತದೃಷ್ಟಿಯಿಂದ ಅವಧಿ
ಯನ್ನು ಮಾ.4ರ ವರೆಗೆ ವಿಸ್ತರಿಸಿದೆ.
ಹೆಚ್ಚುವರಿ ಪ್ರಕ್ರಿಯೆ ಹಾಗೂ ಕೋರಿಕೆ/ಪರಸ್ಪರ ವರ್ಗಾವಣೆ ಕುರಿತು ವಿಸ್ತೃತವಾದ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಉಳಿದಂತೆ ಡಿ.26ರಂದು ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಮಾಡಲು ಅಗತ್ಯ ಪೂರ್ವಭಾವಿ ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಕರು ತಮ್ಮ ಮಾಹಿತಿಯನ್ನು ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ಫೆ.4ರ ವರೆಗೆ ಅಪ್ಲೋಡ್ ಮಾಡಬಹುದು.
ಶಿಕ್ಷಕರ ಆದ್ಯತೆ ಅಥವಾ ವಿನಾಯಿತಿಗೆ ನಿಗದಿಪಡಿಸಿರುವ ದಾಖಲೆಗಳನ್ನು ವರ್ಗಾವಣ ತಂತ್ರಾಂ‚ಶದಲ್ಲಿ ಅಪ್ಲೋಡ್ ಮಾಡಲು ಅಥವಾ ಸರಿಪಡಿಸಲು ಫೆ.8 ಕೊನೆಯ ದಿನವಾಗಿದೆ. ಶಿಕ್ಷಕರು ಸಲ್ಲಿಸಿರುವ ವೈದ್ಯಕೀಯ ಪ್ರಮಾಣಪತ್ರಗಳ ನೈಜತೆ ಮರು ಪರಿಶೀಲನೆ ಸೇರಿ ಶಿಕ್ಷಕರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ದೃಢೀಕರಿಸಿ ಅನುಮೋದಿಸಲು ಫೆ.10 ಕೊನೆಯ ದಿನವಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.