![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 19, 2020, 9:17 PM IST
ತಿರುಪತಿ: ಪ್ರಸಕ್ತ ವರ್ಷ ವೈಕುಂಠ ದ್ವಾರ ದರ್ಶನ ಟೋಕನ್ಗಳನ್ನು ಕೇವಲ ಸ್ಥಳೀಯ ಭಕ್ತರಿಗಷ್ಟೇ ವಿತರಿಸಲು ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ನಿರ್ಧರಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಲಿಪಿರಿ ಸಮೀಪದ ವಿಷ್ಣು ನಿವಾಸ ಮತ್ತು ಭೂದೇವಿ ಸಂಕೀರ್ಣದಲ್ಲಿ ಸರ್ವದರ್ಶನ ಟೋಕನ್ ವಿತರಣೆಯ ಕೌಂಟರ್ಗಳು ಡಿ.21(ಸೋಮವಾರ) ಸಂಜೆ 5 ಗಂಟೆಗೆ ಮುಚ್ಚಲಿವೆ. ಡಿ.22, 23 ಮತ್ತು 24ರ ದರ್ಶನ ಟೋಕನ್ಗಳನ್ನು ಕೂಡ ಸೋಮವಾರಕ್ಕೂ ಮುನ್ನವೇ ವಿತರಿಸಲಾಗುತ್ತದೆ. ತಿರುಪತಿಯ 5 ನಿಗದಿತ ಪ್ರದೇಶಗಳಲ್ಲಿ ಟೋಕನ್ ಲಭ್ಯವಿದ್ದು, ಸ್ಥಳೀಯರು ತಮ್ಮ ಆಧಾರ್ ಕಾರ್ಡ್ ತೋರಿಸಿ ಸರ್ವದರ್ಶನ ಟೋಕನ್ ಖರೀದಿಸಬಹುದು ಎಂದು ಟಿಟಿಡಿ ಹೇಳಿದೆ.
ಇದೇ ವೇಳೆ, ತಿರುಚನೂರಿನ ಶ್ರೀ ಪದ್ಮಾವತಿ ದೇವಿ ದೇಗುಲದ ದರ್ಶನದ ಸಮಯವನ್ನು ಇನ್ನೂ 1 ಗಂಟೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7.30ರಿಂದ ರಾತ್ರಿ 7ರವರೆಗೆ ದರ್ಶನಕ್ಕೆ ಅವಕಾಶವಿತ್ತು. ಈಗ ಅದನ್ನು ರಾತ್ರಿ 8ರವರೆಗೆ ವಿಸ್ತರಿಸಲಾಗಿದೆ. ಏಕನಾಥ ಸೇವೆ ರಾತ್ರಿ 8.30ಕ್ಕೆ ನಡೆಯಲಿದೆ ಎಂದು ಟಿಟಿಡಿ ತಿಳಿಸಿದೆ.
ಇದನ್ನೂ ಓದಿ:ಬ್ಯಾಂಕ್ ವಂಚನೆ ಪ್ರಕರಣ : ಟ್ರಾನ್ಸ್ಸಿಟಿ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.