ತಿರುಪತಿ:  ಸ್ಥಳೀಯರಿಗಷ್ಟೇ ವೈಕುಂಠ ದರ್ಶನ ಟಿಕೆಟ್‌ ವಿತರಿಸಲು ಟಿಟಿಡಿ ನಿರ್ಧಾರ


Team Udayavani, Dec 19, 2020, 9:17 PM IST

ತಿರುಪತಿ:  ಸ್ಥಳೀಯರಿಗಷ್ಟೇ ವೈಕುಂಠ ದರ್ಶನ ಟಿಕೆಟ್‌ ವಿತರಿಸಲು ಟಿಟಿಡಿ ನಿರ್ಧಾರ

ತಿರುಪತಿ: ಪ್ರಸಕ್ತ ವರ್ಷ ವೈಕುಂಠ ದ್ವಾರ ದರ್ಶನ ಟೋಕನ್‌ಗಳನ್ನು ಕೇವಲ ಸ್ಥಳೀಯ ಭಕ್ತರಿಗಷ್ಟೇ ವಿತರಿಸಲು ತಿರುಮಲ ತಿರುಪತಿ ದೇವಸ್ಥಾನಮ್ಸ್‌ (ಟಿಟಿಡಿ) ನಿರ್ಧರಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅಲಿಪಿರಿ ಸಮೀಪದ ವಿಷ್ಣು ನಿವಾಸ ಮತ್ತು ಭೂದೇವಿ ಸಂಕೀರ್ಣದಲ್ಲಿ ಸರ್ವದರ್ಶನ ಟೋಕನ್‌ ವಿತರಣೆಯ ಕೌಂಟರ್‌ಗಳು ಡಿ.21(ಸೋಮವಾರ) ಸಂಜೆ 5 ಗಂಟೆಗೆ ಮುಚ್ಚಲಿವೆ. ಡಿ.22, 23 ಮತ್ತು 24ರ ದರ್ಶನ ಟೋಕನ್‌ಗಳನ್ನು ಕೂಡ ಸೋಮವಾರಕ್ಕೂ ಮುನ್ನವೇ ವಿತರಿಸಲಾಗುತ್ತದೆ. ತಿರುಪತಿಯ 5 ನಿಗದಿತ ಪ್ರದೇಶಗಳಲ್ಲಿ ಟೋಕನ್‌ ಲಭ್ಯವಿದ್ದು, ಸ್ಥಳೀಯರು ತಮ್ಮ ಆಧಾರ್‌ ಕಾರ್ಡ್‌ ತೋರಿಸಿ ಸರ್ವದರ್ಶನ ಟೋಕನ್‌ ಖರೀದಿಸಬಹುದು ಎಂದು ಟಿಟಿಡಿ ಹೇಳಿದೆ.

ಇದೇ ವೇಳೆ, ತಿರುಚನೂರಿನ ಶ್ರೀ ಪದ್ಮಾವತಿ ದೇವಿ ದೇಗುಲದ ದರ್ಶನದ ಸಮಯವನ್ನು ಇನ್ನೂ 1 ಗಂಟೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7.30ರಿಂದ ರಾತ್ರಿ 7ರವರೆಗೆ ದರ್ಶನಕ್ಕೆ ಅವಕಾಶವಿತ್ತು. ಈಗ ಅದನ್ನು ರಾತ್ರಿ 8ರವರೆಗೆ ವಿಸ್ತರಿಸಲಾಗಿದೆ. ಏಕನಾಥ ಸೇವೆ ರಾತ್ರಿ 8.30ಕ್ಕೆ ನಡೆಯಲಿದೆ ಎಂದು ಟಿಟಿಡಿ ತಿಳಿಸಿದೆ.

ಇದನ್ನೂ ಓದಿ:ಬ್ಯಾಂಕ್‌ ವಂಚನೆ ಪ್ರಕರಣ : ಟ್ರಾನ್ಸ್‌ಸಿಟಿ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.