ಟರ್ಕಿ-ಸಿರಿಯಾದಲ್ಲಿ ಭಾರತದ ಆಪರೇಶನ್ ದೋಸ್ತ್; ಮಹಿಳಾ ಅಧಿಕಾರಿಗೆ ಟರ್ಕಿಶ್ ಮಹಿಳೆಯ ಕೃತಜ್ಞತೆ

ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 21,000ಕ್ಕೂ ಅಧಿಕ ಜನರ ಸಾವು

Team Udayavani, Feb 10, 2023, 11:06 AM IST

ಟರ್ಕಿ-ಸಿರಿಯಾದಲ್ಲಿ ಭಾರತದ ಆಪರೇಶನ್ ದೋಸ್ತ್; ಮಹಿಳಾ ಅಧಿಕಾರಿಗೆ ಟರ್ಕಿಶ್ ಮಹಿಳೆಯ ಕೃತಜ್ಞತೆ

ಜಕಾರ್ತಾ: ಪ್ರಬಲ ಭೂಕಂಪದಿಂದ ನಲುಗಿ ಹೋಗಿರುವ ಟರ್ಕಿ-ಸಿರಿಯಾದಲ್ಲಿ ಭಾರತದ ರಕ್ಷಣಾ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಏತನ್ಮಧ್ಯೆ ಟರ್ಕಿಯ ಅಂಕಾರದಲ್ಲಿ ಭಾರತದ ರಕ್ಷಣಾ ತಂಡದ ಮಹಿಳಾ ಅಧಿಕಾರಿಯನ್ನು ಟರ್ಕಿಶ್ ಮಹಿಳೆ ಆತ್ಮೀಯವಾಗಿ ಆಲಿಂಗಿಸಿಕೊಂಡು ಕೃತಜ್ಞತೆ ಅರ್ಪಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ದೇಶಸೇವೆ ಮಾಡಿದ ಅಧಿಕಾರಿಗೆ ರಕ್ಷಣೆ ಕೊಡದಷ್ಟು ಅಮಾನವೀಯವೇ? ಸರ್ಕಾರ ವಿರುದ್ಧ JDS ಆಕ್ರೋಶ

ಟರ್ಕಿ ಸಿರಿಯಾದಲ್ಲಿನ ಭಾರತದ ಸೇನೆಯ ರಕ್ಷಣಾ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೊಂದು ಯುದ್ಧವಲ್ಲ, ಆದರೆ ಅವರು ತಮ್ಮದೇ ದೇಶದ ಜನರನ್ನು ರಕ್ಷಿಸಬೇಕಾಗಿದೆ. ಇದಕ್ಕಾಗಿ ಆಪರೇಶನ್ ದೋಸ್ತ್ ತಂಡಕ್ಕೆ ಅಭಿನಂದನೆಗಳು ಎಂದು ಟ್ವೀಟರ್ ಬಳಕೆದಾರರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

“ಮಾನವತೆಯೇ ವಿಶ್ವದ ಅತೀ ದೊಡ್ಡ ಧರ್ಮ ಮತ್ತು ಸತ್ಯ, ಭಾರತೀಯ ಸಂಸ್ಕೃತಿಯ ಆತ್ಮದ ತಿರುಳಾಗಿದೆ ಎಂದು ಮತ್ತೊಬ್ಬ ಬಳಕೆದಾರರು ಕಮೆಂಟ್ ಮಾಡಿದ್ದಾರೆ. ಟರ್ಕಿ-ಸಿರಿಯಾಕ್ಕೆ ಭಾರತದ ಸೇನೆ ಈಗಾಗಲೇ ಆಪರೇಶನ್ ದೋಸ್ತ್ ಭಾಗದ ಅಂಗವಾಗಿ ಔಷಧ, ಮೊಬೈಲ್ ಹಾಸ್ಪಿಟಲ್, ವೈದ್ಯರು ಮತ್ತು ಶೋಧ ಹಾಗೂ ರಕ್ಷಣಾ ತಂಡವನ್ನು ಕಳುಹಿಸಿದೆ.

ನಿದ್ದೆಯ ಮಂಪರಿನಲ್ಲಿದ್ದ ವೇಳೆ ಸೋಮವಾರ ಟರ್ಕಿ-ಸಿರಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸಾವಿರಾರು ಕಟ್ಟಡಗಳು ನೆಲಸಮಗೊಂಡಿವೆ. ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿಕೊಂಡು ರಕ್ಷಣೆಗಾಗಿ ಅಂಗಲಾಚುತ್ತಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 21,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ವರದಿ ಪ್ರಕಾರ, ಸಿರಿಯಾದಲ್ಲಿ 3,377 ಮಂದಿ ಹಾಗೂ ಟರ್ಕಿಯಲ್ಲಿ 17,674 ಜನರು ಸಾವನ್ನಪ್ಪಿದ್ದಾರೆ. ಸಾರ್ವಜನಿಕ ಆಸ್ಪತ್ರೆಗಳು, ಏಳು ನಗರಗಳು ಸೇರಿದಂತೆ ಸುಮಾರು 4,000ಕ್ಕೂ ಅಧಿಕ ಕಟ್ಟಡಗಳು ನೆಲಸಮವಾಗಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.