![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-415x249.jpg)
ಅದಾನಿ ಪ್ರಧಾನಿಯ ‘ಪವಿತ್ರ ಗೋವು’ ; ಲೇವಡಿ ಮಾಡಿದ ಉದ್ಧವ್ ಶಿವಸೇನೆ
ಪ್ರೇಮಿಗಳ ದಿನದಂದು ಗೋವಿನ ಅಪ್ಪುಗೆಯ ಕ್ರಮ
Team Udayavani, Feb 10, 2023, 3:44 PM IST
![Uddhav](https://www.udayavani.com/wp-content/uploads/2023/02/Uddhav-620x345.jpg)
ಮುಂಬಯಿ : ಫೆಬ್ರವರಿ 14 ರಂದು ಪ್ರೇಮಿಗಳ ದಿನದಂದು ‘ಗೋವಿನ ಅಪ್ಪುಗೆಯ ದಿನ’ ಉಪಕ್ರಮವನ್ನು ಶುಕ್ರವಾರ ಅಪಹಾಸ್ಯ ಮಾಡಿರುವ ಉದ್ಧವ್ ಠಾಕ್ರೆ ಬಣದ ಶಿವಸೇನೆ, ಬಿಲಿಯನೇರ್ ಕೈಗಾರಿಕೋದ್ಯಮಿ ಗೌತಮ್ ಅದಾನಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ “ಪವಿತ್ರ ಹಸು” ಎಂದು ಲೇವಡಿ ಮಾಡಿದೆ.
ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ “ಜನರು ಅದಾನಿ ಹಗರಣದ ಬಗ್ಗೆ ಪ್ರಧಾನಿಯಿಂದ ಸ್ಪಷ್ಟೀಕರಣವನ್ನು ಬಯಸುತ್ತಾರೆ, ಆದರೆ ಮೋದಿ ಸರಕಾರವು ಜನರನ್ನು ಸುಮ್ಮನಿರಲು ಮತ್ತೆ ಧರ್ಮದ ಪ್ರಮಾಣವನ್ನು ನೀಡಿದೆ. ಮೋದಿ ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಲಿಲ್ಲ, ಆದರೆ ಅವರ ಸರ್ಕಾರ ಗೋವಿನ ಬಗ್ಗೆ ಮಾತನಾಡಿದೆ.” ಎಂದು ಬರೆದಿದೆ.
ಪ್ರಾಣಿ ಕಲ್ಯಾಣ ಮಂಡಳಿಯು “ಸಕಾರಾತ್ಮಕ ಶಕ್ತಿಯನ್ನು” ಹರಡಲು ಮತ್ತು “ಸಾಮೂಹಿಕ ಸಂತೋಷ” ವನ್ನು ಉತ್ತೇಜಿಸಲು ಪ್ರೇಮಿಗಳ ದಿನವನ್ನು ‘ಗೋವಿನ ಅಪ್ಪುಗೆಯ ದಿನ’ ಎಂದು ಆಚರಿಸಲು ಜನರನ್ನು ಒತ್ತಾಯಿಸುವ ಸಲಹೆಯನ್ನು ನೀಡಿದೆ. ಈ ಕ್ರಮಕ್ಕೆ ಬಿಜೆಪಿ ನಾಯಕರ ಬೆಂಬಲವಿದ್ದು ಅದನ್ನು ಅಪಹಾಸ್ಯ ಮಾಡುವ ಮೀಮ್ಸ್ ಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿವೆ.
ಅಮೆರಿಕ ಮೂಲದ ಹಿಂಡೆನ್ಬರ್ಗ್ ರಿಸರ್ಚ್ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ವಂಚನೆ ಆರೋಪದ ನಂತರ ಕಳೆದ ಕೆಲವು ವಾರಗಳಲ್ಲಿ ಅದಾನಿ ಗ್ರೂಪ್ ಸಂಸ್ಥೆಗಳ ಷೇರುಗಳ ಮೌಲ್ಯವು ಹೊಡೆತವನ್ನು ಅನುಭವಿಸಿದೆ. ಆರೋಪಗಳನ್ನು ಅದಾನಿ ಸಮೂಹ ತಳ್ಳಿಹಾಕಿದೆ.
ಟಾಪ್ ನ್ಯೂಸ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
MUST WATCH
ಹೊಸ ಸೇರ್ಪಡೆ
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
![6-kalburgi](https://www.udayavani.com/wp-content/uploads/2024/07/6-kalburgi-150x90.jpg)
Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.