Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ


Team Udayavani, Oct 4, 2024, 2:08 AM IST

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

ನಾವು ನಾಲ್ಕನೆಯ ತರಗತಿಯಲ್ಲಿ ಕಲಿಯುವಾಗ ನಡೆದ ಘಟನೆ ಇನ್ನೂ ನೆನಪಿದೆ. ನನಗೆ 98 ಅಂಕ ಬಂದಿತ್ತು. ನಾನು ತಂದೆಯೊಡನೆ ಹೋಗುವಾಗ ಹೊನ್ನಯ್ಯ ಮಾಸ್ಟ್ರೆ ಸಿಕ್ಕಿ “ನಿಮ್ಮ ಮಗ ಒಳ್ಳೆಯ ಮಾರ್ಕ್‌ ಪಡೆದಿದ್ದಾನೆ. ಇದುವರೆಗೆ 98 ಮಾರ್ಕ್‌ ಯಾರಿಗೂ ಬರಲಿಲ್ಲ’ ಎಂದು ಹೊಗಳಿದರು. ತಂದೆ ಹತ್ತಿರವಿದ್ದ ಕೋಲನ್ನು ತೆಗೆದುಕೊಂಡು ಸರಿಯಾಗಿ ಹೊಡೆದು “ಏಕೆ ಇಷ್ಟೇ ಮಾರ್ಕ್‌ ತೆಗೆದದ್ದು? 98 ತೆಗೆದವನಿಗೆ ಇನ್ನೆರಡು ಮಾರ್ಕ್‌ ತೆಗೆಯಲು ಏನಾಗಿತ್ತು ದಾಡಿ?’ ಚೆನ್ನಾಗಿ ಬೈದರು.

ಮಾಷ್ಟ್ರಿಗೆ ಅಚ್ಚರಿಯಾಗಿ ಹೊಡೆಯುವುದೇಕೆಂದು ಕೇಳಿದರು. “ಇವ ಮನೆಯಲ್ಲಿ ಓದುವುದಿಲ್ಲ ಮಾಸ್ಟ್ರೆ. ಆಟವಾಡ್ತಾ ಇರೂದು. ಇಷ್ಟು ಮಾರ್ಕ್‌ ತೆಗೆದವನಿಗೆ ಎರಡು ಮಾರ್ಕ್‌ ತೆಗೆಯಲು ಆಗಲಿಲ್ಲವೆಂದರೇನು’ ಎಂದು ಮತ್ತಷ್ಟು ಬೈದರು. ವಿಷಯವೊಂದೇ ಎರಡು ದೃಷ್ಟಿ. ಕೆಲಸವನ್ನು ಒತ್ತಡದಿಂದ (pressure)ಮಾಡಿಸುವುದು, ಖುಷಿಯಿಂದ (pleasure) ಮಾಡಿಸುವುದು ಎಂಬ ಎರಡು ಬಗೆ ಇದೆ. ಕೃಷ್ಣನ ತಂತ್ರವೆಂದರೆ ಒಳಗಿನಿಂದ ಹುಮ್ಮಸ್ಸು ಹೆಚ್ಚಿಸಿ ಕೆಲಸ ಮಾಡಿಸುವುದು, ದುರ್ಯೋಧನನದು ಕೆಣಕಿ ಕೆಲಸ ಮಾಡಿಸುವುದು. ಈಗಿನ ಕಾಲದಲ್ಲಿ ಕಾಣುತ್ತಿರುವ ಟಾರ್ಗೆಟ್‌, ಕಮಿಷನ್‌, ಒಬ್ಬರನ್ನು ಇನ್ನೊಬ್ಬರ ವಿರುದ್ಧ ಎತ್ತಿಕಟ್ಟುವುದೆಲ್ಲ ಒತ್ತಡ ತಂತ್ರಗಾರಿಕೆ. ಇಲ್ಲಿ ಇನ್ನೊಂದು ಮುಖವಿದೆ. ಸಂತೋಷದಿಂದ ಕೆಲಸ ಮಾಡುವ ಪ್ರವೃತ್ತಿಯೂ ಇಂದು ಕಡಿಮೆಯಾಗುತ್ತಿದೆ.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Dr. G. Shankar: ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ

Dr. G. Shankar: ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ

sand

Kappettu: ಮರಳು ಅಕ್ರಮ ಸಾಗಾಟ; ವಶಕ್ಕೆ

4

Padubidri: ಅಕ್ರಮ ಸಾಗಿಸುತ್ತಿದ್ದ ದನ, ಕರು ರಕ್ಷಣೆ; ಇಬ್ಬರ ಬಂಧನ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.