Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ


Team Udayavani, Oct 24, 2024, 7:39 PM IST

u

ಉಡುಪಿ:’ಪೌರ್ವಾತ್ಯ ಜ್ಞಾನ ಕೇವಲ ಒಂದು ಭಾಷೆಯಲ್ಲಿ ಇರೋದು ಮಾತ್ರ ಅಲ್ಲ. ಬಹುಭಾಷೆಗಳಲ್ಲಿ ಬಹುರೂಪದಲ್ಲಿ ಪ್ರಕಟಗೊಂಡಿದೆ’ ಎಂದು ಸರೋಜಾ ಭಾಟೇ ಹೇಳಿದರು.

ಬೆಂಗಳೂರಿನ ಭಾರತೀಯ ವಿದ್ವತ್‌ ಪರಿಷತ್‌ (BVP), ಪರ್ಯಾಯ ಶ್ರೀಪುತ್ತಿಗೆ ಮಠ, ಹೊಸದಿಲ್ಲಿಯ ಕೇಂದ್ರೀಯ ಸಂಸ್ಕೃತ ವಿ.ವಿ. ಸಹಯೋಗದೊಂದಿಗೆ ಗುರುವಾರ(ಅ24) ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಆರಂಭಗೊಂಡ ಮೂರು ದಿನಗಳ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟನ ಸಭೆಯಲ್ಲಿ ಮಾತನಾಡಿದ ಎಐಒಸಿಯ ಸಮ್ಮೇಳನದ ಅಧ್ಯಕ್ಷೆ ಸರೋಜಾ ಭಾಟೇ , ”ಭಾಷೆ, ಧರ್ಮ, ದೇಶ ಮೀರಿದ ಒಂದು ಜ್ಞಾನ ವಾಗಿ ಓರಿಯಂಟಲ್ ಪರಿಭಾಷೆಯನ್ನು ಗ್ರಹಿಸಬೇಕು. ಇದು ಸಂಸ್ಕೃತ, ಪಾಕೃತ, ಪಾಲಿ, ಪರ್ಷಿಯನ್ ಇರಾನಿಯನ್ ಎಲ್ಲವೂ ಆಗಿರುವ ಮಹಾಜ್ಞಾನ. ಚೀನಾದಲ್ಲೂ ಭಾರತ ಜ್ಞಾನ ದ ಕುರಿತು ಮಾಹಿತಿ ಇದೆ. 1 ಸಾವಿರ ವರ್ಷಗಳ ಕಾಲ ಭಾರತೀಯ ಜ್ಞಾನ ಇಡೀ ಪ್ರಪಂಚವನ್ನೇ ಆಳಿತ್ತು ಅನ್ನೋದು ಕೂಡ ಸಂಶೋಧನೆಯಿಂದ ಗೊತ್ತಾಗುತ್ತದೆ’ ಎಂದರು.

ಚ ಮೂ ಕೃಷ್ಣ ಶಾಸ್ತ್ರಿ ಮಾತು :
‘ಪೌರ್ವಾತ್ಯ ಎಂಬ ಕಲ್ಪನೆ ಬ್ರಿಟಿಷ್ ಕಾಲದಲ್ಲಿ ಲಂಡನ್ ಮುಖ್ಯ ಕೇಂದ್ರ ವಾಗಿಟ್ಟು ಮಾಡಿದ್ದು. ಆದರೆ ಈಗ ಇದು ಕಳೆದ 100 ವರ್ಷದಲ್ಲಿ ಮಹತ್ತರ ಬದಲಾವಣೆ ಕಂಡಿದೆ. ಭಾರತೀಯ ಜ್ಞಾನದ ಮಹತ್ವ, ಮತ್ತು ಶ್ರೇಷ್ಠತೆಯನ್ನು ಇದು ಸ್ಥಾಪಿಸಿದೆ. ಮುಂದಿನ ದಿನಗಳು ಭಾರತೀಯ ಭಾಷಾಕೇಂದ್ರಿತ ಒಂದು ಇಕೋ ಸಿಸ್ಟಮ್ ಆಗಿ ಬದಲಾಗಬೇಕು. ಈಗ ನಾವು ಅಧ್ಯಯನ ಮಾಡುತ್ತಿರುವ ಇಂಗ್ಲಿಷ್ ನಲ್ಲಿಯ ಭಾರತೀಯ ಜ್ಞಾನ ಸೆಕೆಂಡರಿ ಸೋರ್ಸ್. ನಮಗೆ ಪ್ರೈಮರಿ ಸೋರ್ಸ್ ಬೇಕಾದ್ರೆ ಸಂಸ್ಕೃತ ಸೇರಿದಂತೆ ಭಾರತೀಯ ಎಲ್ಲ ಭಾಷೆಗಳೇ ಬೇಕು. ಇಂತಹ ಕಾರ್ಯಕ್ರಮ ಎಐಒಸಿ ಮೂಲಕ ಸಾಧ್ಯವಾಗುತ್ತಿದೆ’ಎಂದರು.

ಟಾಪ್ ನ್ಯೂಸ್

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

1-wewqewqe

Bidar; ಸಾಲ ಬಾಧೆಯಿಂದ ರೈತ ಆತ್ಮಹ*ತ್ಯೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.