ಗೋರಖ್ ಪುರ: ಮಧ್ಯರಾತ್ರಿ ಹೋಟೆಲ್ ಗೆ ನುಗ್ಗಿದ ಪೊಲೀಸರು, ಹೋಟೆಲ್ ಮಾಲೀಕ ಸಾವು  

ಪೊಲೀಸರು ಈ ಸಂದರ್ಭದಲ್ಲಿ ಪಾನಮತ್ತರಾಗಿದ್ದು, ಕೋಪದಲ್ಲಿ ನಾನು ಪೊಲೀಸ್ ಗೆ ಹೊಡೆದುಬಿಟ್ಟಿದ್ದೆ.

Team Udayavani, Sep 29, 2021, 12:50 PM IST

ಗೋರಖ್ ಪುರ: ಮಧ್ಯರಾತ್ರಿ ಹೋಟೆಲ್ ಗೆ ನುಗ್ಗಿದ ಪೊಲೀಸರು, ಹೋಟೆಲ್ ಮಾಲೀಕ ಸಾವು  

ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ಜಿಲ್ಲೆ ಗೋರಖ್ ಪುರದಲ್ಲಿ ಮಂಗಳವಾರ(ಸೆಪ್ಟೆಂಬರ್ 29) ತಡರಾತ್ರಿ ಹೋಟೆಲ್ ವೊಂದರ ಮೇಲೆ ದಾಳಿ ನಡೆಸಿದ್ದ ವೇಳೆ ಉದ್ಯಮಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ದೀಪಕ್ ರಾವ್ ಕೊಲೆ ಆರೋಪಿಯ ಬಂಧನ

ಪೊಲೀಸರ ಚಿತ್ರಹಿಂಸೆಯಿಂದ ಉದ್ಯಮಿ ಸಾವನ್ನಪ್ಪಿರುವುದಾಗಿ ಕುಟುಂಬ ಸದಸ್ಯರು ಆರೋಪಿಸಿದ್ದು, ಏತನ್ಮಧ್ಯೆ ಪೊಲೀಸರು ತಮ್ಮ ತಪ್ಪನ್ನು ಮುಚ್ಚಿಹಾಕಲು ಇದೊಂದು ಆಕಸ್ಮಿಕ ಘಟನೆ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಹೋಟೆಲ್ ಕೋಣೆಯ ಮೇಲಿಂದ ಕೆಳಕ್ಕೆ ಬಿದ್ದ ಪರಿಣಾಮ ಉದ್ಯಮಿ ಸಾವು ಸಂಭವಿಸಿದೆ ಎಂಬುದು ಪೊಲೀಸರ ವಾದವಾಗಿದೆ. ಉದ್ಯಮಿ ಉತ್ತರಪ್ರದೇಶ ಕಾನ್ಪುರದ ಮನೀಶ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ.

ಘಟನೆ ವಿವರ: ನಾವು ಮೂವರು ಕೋಣೆಯಲ್ಲಿ ನಿದ್ದೆ ಮಾಡುತ್ತಿದ್ದ ವೇಳೆ ಮಧ್ಯರಾತ್ರಿ 12.30ರ ಸುಮಾರಿಗೆ ಕೋಣೆಯ ಬೆಲ್ ಶಬ್ದ ಕೇಳಿ, ಬಾಗಿಲು ತೆರೆದಾಗ 6-7 ಮಂದಿ ಪೊಲೀಸರು, ರಿಸೆಪ್ಶನ್ ಹುಡುಗ ನಿಂತಿದ್ದ. ಪೊಲೀಸರು ಕೋಣೆಯೊಳಗೆ ಬಂದು, ಗುರುತು ಪತ್ರ ಕೇಳಿದ್ದರು. ನಾನು ಗುರುತು ಪತ್ರ ತೋರಿಸಿದ್ದೆ. ಈ ಗಲಾಟೆ ಕೇಳಿ, ಮನೀಶ್ ಗುಪ್ತಾ ಎದ್ದು ಬಂದಿದ್ದರು. ಆಗ ಗುಪ್ತಾ ಅವರು ಪೊಲೀಸರ ಬಳಿ ಯಾಕೆ ಮಧ್ಯರಾತ್ರಿ ತೊಂದರೆ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿರುವುದಾಗಿ ಹರ್ವೀರ್ ಸಿಂಗ್ ಎಂಬಾತ ಸುದ್ದಿಗಾರರಿಗೆ ತಿಳಿಸಿದ್ದಾನೆ.

ಪೊಲೀಸರು ಈ ಸಂದರ್ಭದಲ್ಲಿ ಪಾನಮತ್ತರಾಗಿದ್ದು, ಕೋಪದಲ್ಲಿ ನಾನು ಪೊಲೀಸ್ ಗೆ ಹೊಡೆದುಬಿಟ್ಟಿದ್ದೆ. ಕೆಲವರ ಬಳಿ ಗನ್ ಕೂಡಾ ಇತ್ತು. ನನ್ನನ್ನು ಹೊರಗೆ ಒಯ್ದು ಹೊಡೆಯುತ್ತಿದ್ದಾಗ, ಮನೀಶ್ ಗುಪ್ತಾ ಅವರನ್ನು ಪೊಲೀಸರು ಎಳೆದೊಯ್ಯುತ್ತಿದ್ದು, ಅವರ ಮುಖ, ದೇಹದಿಂದ ರಕ್ತ ಒಸರುತ್ತಿತ್ತು ಎಂದು ಹರ್ವೀರ್ ಸಿಂಗ್ ವಿವರಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.