UPI Transaction: ಇನ್ಮುಂದೆ ಯುಪಿಐ ಮೂಲಕ 5 ಲಕ್ಷ ರೂಪಾಯಿವರೆಗೂ ವರ್ಗಾವಣೆಗೆ ಅವಕಾಶ

ಹಣ ವರ್ಗಾವಣೆ ಮಿತಿ 1ಲಕ್ಷ ರೂಪಾಯಿಗೆ ಸೀಮಿತಗೊಳಿಸಲಾಗಿತ್ತು.

Team Udayavani, Aug 8, 2024, 11:52 AM IST

UPI Transaction: ಇನ್ಮುಂದೆ ಯುಪಿಐ ಮೂಲಕ 5 ಲಕ್ಷ ರೂಪಾಯಿವರೆಗೂ ವರ್ಗಾವಣೆಗೆ ಅವಕಾಶ

ನವದೆಹಲಿ: ತೆರಿಗೆ ಪಾವತಿದಾರರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಯುಪಿಐ(UPI) ಮೂಲಕದ ಪ್ರತಿ ಹಣ ವರ್ಗಾವಣೆ ಮಿತಿಯನ್ನು 1ಲಕ್ಷದಿಂದ ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಿರುವುದಾಗಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ(RBI) ಗುರುವಾರ (ಆಗಸ್ಟ್‌ 08) ತಿಳಿಸಿದೆ.

ಹಣ ವರ್ಗಾವಣೆಯ ಮಿತಿಯನ್ನು ಏರಿಕೆ ಮಾಡಿದ್ದರಿಂದ ಅಧಿಕ ತೆರಿಗೆ(Tax) ಬಾಧ್ಯತೆ ಹೊಂದಿರುವ ತೆರಿಗೆ ಪಾವತಿದಾರರು ತಮ್ಮ ಬಾಕಿಯನ್ನು ತ್ವರಿತವಾಗಿ ಮತ್ತು ಯಾವುದೇ ಅಡೆತಡೆ ಇಲ್ಲದೇ ಪಾವತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲಿದೆ ಎಂದು ವಿವರಿಸಿದೆ.

ಮೂರು ದಿನಗಳ ಹಣಕಾಸು ನೀತಿ ಸಮಿತಿ (MPC)ಸಭೆಯಲ್ಲಿನ ಮಾಹಿತಿಯನ್ನು ಪ್ರಕಟಿಸಿದ ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌, ತೆರಿಗೆ ಪಾವತಿ ಉದ್ದೇಶಕ್ಕಾಗಿ ಪ್ರಸ್ತುತ ಇರುವ ಯುಪಿಐ(UPI) ಮೂಲಕದ 1ಲಕ್ಷ ರೂ. ಹಣ ವರ್ಗಾವಣೆ ಮಿತಿಯನ್ನು 5 ಲಕ್ಷ ರೂಪಾಯಿಗೆ ಏರಿಕೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ವಿಶಿಷ್ಟ ಫೀಚರ್ಸ್‌ ಗಳಿಂದಾಗಿ ಹಣ ವರ್ಗಾವಣೆಗೆ ಯುಪಿಐ ಈಗ ಆತ್ಯಂತ ಆದ್ಯತೆಯ ವಿಧಾನವಾಗಿದೆ. ಪ್ರಸ್ತುತ ಯುಪಿಐನಲ್ಲಿ ಹಣ ವರ್ಗಾವಣೆ ಮಿತಿ 1ಲಕ್ಷ ರೂಪಾಯಿಗೆ ಸೀಮಿತಗೊಳಿಸಲಾಗಿತ್ತು.

ಆದರೆ ಬಳಕೆದಾರರ ಹಲವು ದೂರಿನ ಹಿನ್ನೆಲೆಯಲ್ಲಿ ಉದಾಃ ಕ್ಯಾಪಿಟಲ್‌ ಮಾರ್ಕೆಟ್ಸ್‌, ಐಪಿಒ, ಲೋನ್‌ ಕಲೆಕ್ಷನ್ಸ್‌, ಇನ್ಸುರೆನ್ಸ್‌, ಮೆಡಿಕಲ್‌, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಕೆಲವು ಕೆಟಗರಿಗಳಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆ ಪಾವತಿ ಸಾಮಾನ್ಯವಾಗಿದೆ. ಇದರಲ್ಲಿ ದೊಡ್ಡ ಮೊತ್ತ ಸೇರಿದಂತೆ ಸಣ್ಣ ಪ್ರಮಾಣದ ತೆರಿಗೆ ಪಾವತಿಯೂ ಇದೆ. ಈ ನಿಟ್ಟಿನಲ್ಲಿ ಯುಪಿಐ ಮೂಲಕದ ಹಣ ವರ್ಗಾವಣೆ ಮಿತಿಯನ್ನು 5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಗವರ್ನರ್‌ ದಾಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.