Uppinangady ಕೆಎಸ್ಆರ್ಟಿಸಿ ಬಸ್-ಲಾರಿ ಢಿಕ್ಕಿ; ಜಖಂ
Team Udayavani, Jul 23, 2024, 11:44 PM IST
ಉಪ್ಪಿನಂಗಡಿ: ಇಲ್ಲಿನ ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳವಾರ ನಡೆದಿದೆ.
ಕನಕಪುರದಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆತರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಎದುರುಗಡೆಯಿಂದ ಬಂದ ಲಾರಿಯು ಢಿಕ್ಕಿ ಹೊಡೆದಾಗ ಎರಡೂ ವಾಹನಗಳು ಜಖಂಗೊಂಡಿತು. ಹಾಗೆಯೇ ಬಸ್ಸಿನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರಿಗೆ ಗುದ್ದಿದ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಉಪ್ಪಿನಂಗಡಿ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿ ಸಂಚಾರವನ್ನು ಸುಗಮಗೊಳಿಸಲು ಶ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.