ನಗರಸಭೆ ಕಚೇರಿಗೆ ವಿಜಿಲೆನ್ಸ್‌ ದಾಳಿ : ತ್ಯಾಜ್ಯ ನಿರ್ಮೂಲನೆ ಯೋಜನೆಯಲ್ಲಿ ಅವ್ಯವಹಾರ ಪತ್ತೆ


Team Udayavani, Mar 10, 2023, 5:00 AM IST

vigi

ಕಾಸರಗೋಡು: ಸ್ವತ್ಛ ಭಾರತ್‌ ಮಿಷನ್‌, ರಾಜ್ಯ ಶುಚಿತ್ವ ಮಿಷನ್‌ ಮತ್ತು ನಗರಸಭೆ ನಿಧಿ ಬಳಸಿ ತ್ಯಾಜ್ಯ ನಿರ್ಮೂಲನೆಗಾಗಿ ಕಾಸರಗೋಡು ನಗರಸಭೆಯಲ್ಲಿ ಜಾರಿಗೊಳಿಸಿದ ಬಯೋಗ್ಯಾಸ್‌ ಸ್ಥಾವರ ಮತ್ತು ಕಾಂಪೋಸಿಟ್‌ಬಿನ್‌ ಇತ್ಯಾದಿ ಯೋಜನೆಯಲ್ಲಿ ಕೆಲವೊಂದು ಅವ್ಯವಹಾರ ನಡೆದಿರುವುದನ್ನು ಕಾಸರಗೋಡು ವಿಜಿಲೆನ್ಸ್‌ ಡಿವೈಎಸ್‌ಪಿ ಕೆ.ವಿ.ವೇಣುಗೋಪಾಲ್‌ ನೇತೃತ್ವದ ತಂಡ ನಡೆಸಿದ ತಪಾಸಣೆಯಲ್ಲಿ ಪತ್ತೆಹಚ್ಚಿದೆ.

ಈ ಬಗ್ಗೆ ದೂರು ಲಭಿಸಿದ ಹಿನ್ನೆಲೆಯಲ್ಲಿ ವಿಜಿಲೆನ್ಸ್‌ ತಂಡ ಕಾಸರಗೋಡು ನಗರಸಭೆಗೆ ಮಿಂಚಿನ ದಾಳಿ ನಡೆಸಿ ಸಂಬಂಧಪಟ್ಟ ಕಡತಗಳನ್ನೆಲ್ಲಾ ಪರಿಶೀಲಿಸಿದೆ. ತ್ಯಾಜ್ಯ ನಿರ್ಮೂಲನೆ ಯೋಜನೆಗಳನ್ನು ಜಾರಿಗೊಳಿಸುವ ಹೊಣೆಗಾರಿಕೆಯನ್ನು ಕಣ್ಣೂರು ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಅಕ್ರಡಿಕ್ಟೆಡ್‌ ಸಂಸ್ಥೆಗೆ ವಹಿಸಿಕೊಡಲಾಗಿತ್ತು. ಆ ಸಂಸ್ಥೆಗೆ ಈ ಯೋಜನೆಯ ಶೇ.20 ರಷ್ಟು ಮೊತ್ತ ಮುಂಗಡ ರೂಪದಲ್ಲಿ ಪಾವತಿಸಲಾಗಿತ್ತು. ಈ ಯೋಜನೆಗೆ ಈ ತನಕ ಶೇ.30 ರಷ್ಟು ಮೊತ್ತವನ್ನು ಮಾತ್ರವೇ ವಿನಿಯೋಗಿಸಲಾಗಿದೆಯೆಂಬುವುದು ಪರಿಶೀಲನೆಯಲ್ಲಿ ಸ್ಪಷ್ಟಗೊಂಡಿದೆಯೆಂದು ವಿಜಿಲೆನ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ವರ್ಷಗಳಿಗಿರುವ ಅಡ್ವಾನ್ಸ್‌ ನೀಡಿದ ಹಣವನ್ನು ಹಿಂಪಡೆಯಲಾಗಲೀ ಈ ಯೋಜನೆಯನ್ನು ಪೂರ್ಣಗೊಳಿಸುವ ಕ್ರಮವಾಗಲೀ ನಗರಸಭೆಯ ಸಂಬಂಧಪಟ್ಟ ಅಧಿಕಾರಿಗಳ ವತಿಯಿಂದ ಉಂಟಾಗಿಲ್ಲ. ಇದರ ಹೊರತಾಗಿ ಕಾಂಪೋಸಿಟ್‌ಬಿನ್‌ ಪಡೆಯಲು ಅರ್ಹರಾದ ಫಲಾನುಭವಿಗಳಿಂದ ಫಲಾನುಭವಿ ಹಣ ರೂಪದಲ್ಲಿ ಮುಂಗಡವಾಗಿ ಪಡೆಯಲಾಗಿದ್ದರೂ ಅವರಿಗೆ ಕಾಂಪೋಸಿಟ್‌ಬಿನ್‌ ವಿತರಿಸಲಾಗಲೀ ಅವರಿಂದ ಪಡೆದ ಹಣವನ್ನು ಹಿಂತಿರುಗಿಸುವ ಕ್ರಮವನ್ನಾಗಲೀ ನಗರಸಭೆ ಕೈಗೊಂಡಿಲ್ಲವೆಂದೂ ವಿಜಿಲೆನ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ಅದಕ್ಕಾಗಿ ಫಲಾನುಭವಿಗಳಿಂದ ಮುಂಗಡವಾಗಿ ಹಣ ಪಡೆದ ಕುರಿತಾದ ದಾಖಲುಪತ್ರಗಳು ಪ್ರಸ್ತುತ ಯೋಜನೆಯ ಕಡತದಿಂದ ನಾಪತ್ತೆಯಾಗಿದ್ದು ಇದು ಒಂದು ಗಂಭೀರ ವಿಷಯವಾಗಿದೆಯೆಂದು ವಿಜಿಲೆನ್ಸ್‌ ಅಧಿಕಾರಿಗಳು ಹೇಳಿದ್ದಾರೆ. ಈ ಕುರಿತಾದ ಸಮಗ್ರ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

6

Kasargod: ಹಾವು ಕಡಿದು ಸಾವಿಗೀಡಾದ ಮಹಿಳೆಯ ಮನೆಯಲ್ಲಿ ವಿಚಿತ್ರ ಘಟನೆ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.