![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 10, 2020, 7:25 PM IST
ವಿಜಯಪುರ: ಮಹಾರಾಷ್ಟ್ರ ರಾಜ್ಯದಿಂದ ಜಿಲ್ಲೆಗೆ ಮರಳಿದ 13 ಜನರಲ್ಲಿ ಬುಧವಾರ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ.
ಹೊಸದಾಗಿ ಸೋಂಕು ದೃಢಪಟ್ಟ13 ಜನರಲ್ಲಿ 6 ಮಕ್ಕಳೇ ಇದ್ದಾರೆ.ಜಿಲ್ಲೆಯಲ್ಲಿ ಈವರೆಗೆ 217 ಜನ ಸೋಂಕಿತರು ಪತ್ತೆಯಾಗಿದ್ದು, 131 ಜನರು ಕೋವಿಡ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಫಲವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 80 ಸಕ್ರೀಯ ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಸೋಂಕಿತರಲ್ಲಿ ಈ ವರೆಗೆ 6 ಜನರು ಮೃತಪಟ್ಟಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.