ವಿಜಯಪುರ : ಹಾಡ ಹಗಲೇ ಮಾರಕಾಸ್ತ್ರದಿಂದ ಕತ್ತು ಕೊಯ್ದು ವೃದ್ಧನ ಹತ್ಯೆ: ಕಾರಣ ನಿಗೂಢ
Team Udayavani, Dec 21, 2020, 7:02 PM IST
ವಿಜಯಪುರ : ನಗರದಲ್ಲಿ ಹಾಡು ಹಗಲೇ ಮನೆಯಲ್ಲಿ ಇದ್ದ ವೃದ್ಧರೊಬ್ಬರ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ನಗರದ ಗೋಡಬೋಳೆ ಮಾಳದ ತಮ್ಮ ಮನೆಯಲ್ಲಿದ್ದ 68 ವರ್ಷದ ವಿನಯ ನಾಯಕ ಹತ್ಯೆಯಾದ ದುರ್ದೈವಿ.
ಮಾರಕಾಸ್ತ್ರಗಳಿಂದ ಕತ್ತು ಕೊಯ್ದು ಹತ್ಯೆ ಮಾಡಿರುವ ಕೊಲೆಗಾರರು ಪರಾರಿಯಾಗಿದ್ದಾರೆ. ವಿನಯ ಅವರ ಕುಟುಂಬ ಸದಸ್ಯರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕುಟುಂಬ ಸದಸ್ಯರು ಮನೆಗೆ ಮರಳಿ ಬಂದಾಗ ಹತ್ಯೆಯಾದ ಕೃತ್ಯ ಬೆಳಕಿಗೆ ಬಂದಿದೆ.
ಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಆದರೆ ಮನೆಯಲ್ಲಿ ಕಳ್ಳತನ ಮಾಡಲು ವೃದ್ಧನ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಲೇ ಎಸ್ಪಿ ಅನುಪಮ್ ಅಗ್ರವಾಲ ಸ್ಥಳ ಪರಿಶೀಲನೆ ನಡೆಸಿ, ತನಿಖಾ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.
ಇದನ್ನೂ ಓದಿ:ಕೊಕ್ಕಡ ಮನೆಗೆ ನುಗ್ಗಿ ದರೋಡೆ ಪ್ರಕರಣ: ಆರೋಪಿಗಳ ಪತ್ತೆಗೆ 2 ತಂಡ: ಎಸ್ಪಿ ಲಕ್ಷ್ಮಿ ಪ್ರಸಾದ್
ಪ್ರಕರಣ ದಾಖಲಿಸಿಕೊಂಡರಿರುವ ನಗರದ ಗಾಂಧಿಚೌಕ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.