VISA Denied: ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ವೀಸಾ ನಿರಾಕರಿಸಿದ ಅಮೆರಿಕಾ

ಅಮೆರಿಕಾದ ಕನ್ನಡ ಕೂಟಗಳ ಸಂಘದ ಅಕ್ಕ ಸಮ್ಮೇಳನದಲ್ಲಿ ಭಾಗಿಯಾಗಲು ಈ ಬಾರಿ ಅಸಾಧ್ಯ

Team Udayavani, Aug 14, 2024, 4:55 PM IST

Arun

ಮೈಸೂರು:  ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿದ್ದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​ಗೆ (Arun Yogiraj)  ಅಮೆರಿಕಾ (USA)  ವೀಸಾ (Visa) ನಿರಾಕರಿಸಿದೆ.

ಅಮೆರಿಕಾದ ಕನ್ನಡ ಕೂಟಗಳು ಆಯೋಜಿಸುವ  ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕಾಗಿ ಅರುಣ್ ಯೋಗಿರಾಜ್ ಕುಟುಂಬ ಸಹಿತ ತೆರಳಲು ಯುಎಸ್‌ಎಗೆ  ತೆರಳಲು ಉತ್ಸುಕರಾಗಿದ್ದರು. ಅದಕ್ಕಾಗಿಯೇ ಜೂನ್​ನಲ್ಲಿ ವೀಸಾಗೆ ಅರ್ಜಿ  ಸಲ್ಲಿಸಿ ಅದಕ್ಕೆ ಬೇಕಾದ ದಾಖಲೆಗಳು, ಪೂರ್ವಾಪರ ಮಾಹಿತಿಗಳು ಹಾಗೂ ಅದಕ್ಕೆ ಬೇಕಾದ ನಿಬಂಧನೆಗಳ ಪೂರ್ಣಗೊಳಿಸಿದರು ಇದೀಗ ವೀಸಾ ನಿರಾಕರಣೆಯಾಗಿದೆ.

ಅಮೆರಿಕದ ಕನ್ನಡ ಕೂಟಗಳ ಸಂಘ, ವಿಶ್ವ ಕನ್ನಡ ಸಮ್ಮೇಳನ 2024 ಕಾರ್ಯಕ್ರಮವನ್ನು ವರ್ಜೀನಿಯಾದ ರಿಚ್ಮಂಡ್‌ನಲ್ಲಿ  ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಯೋಗಿರಾಜ್ ಮತ್ತು ಅವರ ಕುಟುಂಬಸ್ಥರಿಗೆ ಆಹ್ವಾನಿಸಿತ್ತು ಎನ್ನಲಾಗಿದೆ. ಸದ್ಯ ವೀಸಾ ಅರ್ಜಿಯ ತಿರಸ್ಕರಿಸಿರುವ ಅಮೆರಿಕ ರಾಯಭಾರ ಕಚೇರಿ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ.

ಎಲ್ಲ ದಾಖಲೆಗಳ ಸಲ್ಲಿಸಿದ್ದರು ವೀಸಾ ಸಿಕ್ಕಿಲ್ಲ: ಅರುಣ್‌
ಅಮೇರಿಕಾ ವೀಸಾ ನಿರಾಕರಣೆ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಅರುಣ್‌ ಯೋಗಿರಾಜ್‌ ” ನನ್ನ ವೀಸಾ ಯಾತಕ್ಕಾಗಿ ನಿರಾಕರಣೆಯಾಗಿದೆ ಎಂದು ಗೊತ್ತಿಲ್ಲ. ಅಮೆರಿಕಾ ವೀಸಾ ನೀಡುವ ಪ್ರಕ್ರಿಯೆಯಲ್ಲಿ ಹಲವು ನಿಯಮ, ನಿಬಂಧನೆಗಳು ಇರುತ್ತವೆ ಎಂದು ಗೊತ್ತಿತ್ತು ವೀಸಾ ಪ್ರಕ್ರಿಯೆಗೆ ನೀಡಬೇಕಾದ ಎಲ್ಲ ದಾಖಲೆಗಳ ಸಲ್ಲಿಸಿದ್ದು, ಆದಾಯ ತೆರಿಗೆ ಸಲ್ಲಿಕೆ, ಬ್ಯಾಂಕ್‌ಗೆ ಸಂಬಂಧಿಸಿದ ಮಾಹಿತಿ, ಆಡಿಟ್‌ ವರದಿಗಳನ್ನು ಸಲ್ಲಿಸಿದ್ದೇನೆ.  ಈ ವರ್ಷ ವೀಸಾ ನಿರಾಕರಣೆಯಾದ್ದರಿಂದ ಮುಂದಿನ ವರ್ಷ ಕಾರ್ಯಕ್ರಮದಲ್ಲಿ ಭಾಗವಹಿಸುವೆ. ವೀಸಾ ನಿರಾಕರಣೆಗೆ ಹಲವು ನಿಯಮ, ನಿಬಂಧನೆಗಳು ಕಾರಣವಾಗಿರಬಹುದು ಎಂದು ಅರಿತಿದ್ದೇನೆ. ಅಲ್ಲಿನ ಕನ್ನಡಿಗರೊಂದಿಗೆ ಭೇಟಿಯಾಗಿ ಅವರೊಂದಿಗೆ ಬೆರೆಯುವ ಉತ್ಸಾಹದಲ್ಲಿದ್ದೆ. ನನ್ನ ಮಕ್ಕಳಿಗೂ ಯುಎಸ್‌ ನೋಡುವ ಉತ್ಸಾಹದಲ್ಲಿದ್ದರು. ಈಗ ಬೇರೆ ದೇಶಕ್ಕೆ ಕರೆದುಕೊಂಡು ಹೋಗಬೇಕು ಅಂದುಕೊಂಡಿದ್ದೇನೆ” ಎಂದು ಹೇಳಿದರು.

2008 ರಿಂದ, ಅವರು ವಿಗ್ರಹಗಳನ್ನು ಕೆತ್ತನೆ ಮಾಡಲು ಆರಂಭಿಸಿದ ಭಾರತದಾದ್ಯಂತ ಮನ್ನಣೆ ಪಡೆದರೆ ಬಳಿಕ  ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡುವ ಮೂಲಕ ದೇಶಾದ್ಯಂತ ಹಾಗೂ ಕರ್ನಾಟಕದ ಮನೆ ಮಾತಾದರು. ಅರುಣ್ ಯೋಗಿರಾಜ್​ ಅವರ ಪ್ರತಿಭೆ ಮತ್ತು ಕೊಡುಗೆಯ ಜಾಗತಿಕ ಮಟ್ಟದಲ್ಲಿಯೂ ಗುರುತಿಸಿಕೊಂಡಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.