Gurugram: ಗುಂಡಿನ ಚಕಮಕಿ-ನಟೋರಿಯಸ್ ಕ್ರಿಮಿನಲ್ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ
ಮೂರು ನಕಲಿ ಶಸ್ತ್ರಾಸ್ತ್ರಗಳ ಪರವಾನಿಗೆ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ
Team Udayavani, Sep 27, 2024, 1:35 PM IST
ನವದೆಹಲಿ: ಗುರುಗ್ರಾಮ್ ನ ಸದರ್ನ್ ಪೆರಿಫೆರಲ್ ರಸ್ತೆ (SPR) ಬಳಿ ನಡೆದ ಗುಂಡಿನ ಚಕಮಕಿಯ ನಂತರ ಕ್ರೈಂ ಬ್ರಾಂಚ್(Crime Branch) ಮತ್ತು ಪೊಲೀಸರ (Police) ಜಂಟಿ ಕಾರ್ಯಾಚರಣೆಯಲ್ಲಿ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ಸುಭಾಶ್ ಅಲಿಯಾಸ್ ಭಾಷಾ ಎಂದು ಗುರುತಿಸಲಾಗಿದೆ. ಹರ್ಯಾಣ ಮತ್ತು ದೆಹಲಿಯಲ್ಲಿ ಈತನ ಮೇಲೆ ಕೊಲೆ ಯತ್ನ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆಯಡಿ ಡಜನ್ ಗಟ್ಟಲೇ ಪ್ರಕರಣಗಳು ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಗುರುವಾರ (ಸೆ.26) ರಾತ್ರಿ ತಪಾಸಣೆ ನಡೆಸುತ್ತಿದ್ದ ವೇಳೆ ಸುಭಾಶ್ ನ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಅಕ್ರಮ ಶಸ್ತ್ರಾಸ್ತ್ರ, ಪಿಸ್ತೂಲ್, ಗುಂಡುಗಳು ಹಾಗೂ ಮೂರು ನಕಲಿ ಶಸ್ತ್ರಾಸ್ತ್ರಗಳ ಪರವಾನಿಗೆ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕಾಲಿಗೆ ಗುಂಡು ಹೊಡೆದು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಗ್ರಾಮ್ ನಲ್ಲಿ ದಾಳಿ ನಡೆಸುವ ಸಂಚಿನೊಂದಿಗೆ ಸುಭಾಶ್ ಬೈಕ್ ನಲ್ಲಿ ಆಗಮಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಟೋರಿಯಸ್ ಆರೋಪಿ ಸುಭಾಶ್ ನನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ
MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!
Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ
World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.