![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 9, 2023, 5:04 AM IST
ಮಂಗಳೂರು: ಮನೆಯವರು ಚರ್ಚ್ಗೆ ಹೋದ ವೇಳೆ ಮನೆಯಲ್ಲಿದ್ದ ನಗದು ಹಣ ಮತ್ತು ಚಿನ್ನಾಭರಣ ಕಳವು ಮಾಡಿರುವ ಘಟನೆ ಕುಡುಪು ಪೆದಮಲೆಯಲ್ಲಿ ಸಂಭವಿಸಿದೆ.
ಪ್ರವೀಣ್ ಮೊಂತೆರೋ ಅವರು ಗುಡ್ಫ್ರೈಡೆ ಪ್ರಯುಕ್ತ ಎ.7ರಂದು ಸಂಜೆ 5.45ಕ್ಕೆ ಮನೆಗೆ ಬೀಗ ಹಾಕಿ ಕುಟುಂಬ ಸಮೇತರಾಗಿ ಚರ್ಚ್ಗೆ ತೆರಳಿದ್ದರು. ಪ್ರಾರ್ಥನೆ ಮುಗಿಸಿ ರಾತ್ರಿ 7.45ಕ್ಕೆ ವಾಪಸಾಗಿದ್ದರು. ಬೀಗ ತೆಗೆದು ಮನೆಯೊಳಗಡೆ ಬಂದು ನೋಡಿದಾಗ ಮನೆಯ ಹಂಚುಗಳನ್ನು ತೆಗೆದು ಯಾರೋ ಮನೆಯೊಳಗಡೆ ಪ್ರವೇಶಿಸಿ ಕೋಣೆಯಲ್ಲಿ ಬೀಗ ಹಾಕಿದ್ದ ಕಬ್ಬಿಣದ ಕಪಾಟಿನ ಬಾಗಿಲು ಮುರಿದು ಬ್ಯಾಗ್ನಲ್ಲಿದ್ದ 20 ಗ್ರಾಂನ ಚಿನ್ನದ ಸರ, 8 ಗ್ರಾಂನ ಚಿನ್ನದ ಒಂದು ಜತೆ ಬೆಂಡೋಲೆ, 4 ಗ್ರಾಂನ ಉಂಗುರ, ಕೋಣೆಯ ಕಪಾಟಿನಲ್ಲಿ ಬಾಕ್ಸ್ನಲ್ಲಿಟ್ಟಿದ್ದ ಸುಮಾರು 4,000 ರೂ. ನಗದು ಕಳವು ಮಾಡಿದ್ದಾರೆ. ಕಳವಾದ ಆಭರಣಗಳ ಒಟ್ಟು ಮೌಲ್ಯ 1.20 ಲ.ರೂ. ಆಗಿರಬಹುದು ಎಂದು ಕಂಕನಾಡಿ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.