![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 8, 2022, 11:47 AM IST
ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಮಯ ನೀಡಿಲ್ಲ ಅಂತ ಯಾರು ಹೇಳಿದ್ದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಪ್ರಶ್ನಿಸಿದ್ದಾರೆ.
ಜಗದೀಶ್ ಶೆಟ್ಟರ್ ಅಮಿತ್ ಶಾ ಭೇಟಿ ವಿಚಾರಕ್ಕೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೋಮಶೇಖರ್, ಶೆಟ್ಟರ್ ಅಮಿತ್ ಶಾ ಅವರನ್ನ ಹೊಸದಾಗಿ ಭೇಟಿ ಮಾಡುತ್ತಿಲ್ಲ. ಶೆಟ್ಟರ್ ಮಾಜಿ ಸಿಎಂ, ಪಕ್ಷದ ಹಿರಿಯ ನಾಯಕ, ಹೀಗಾಗಿ ಅವರ ದೆಹಲಿ ಪ್ರವಾಸಕ್ಕೆ ವಿಶೇಷ ಅರ್ಥ ಬೇಡ. ಸಿಎಂ ಪೂರ್ವ ನಿಗದಿತ ಕಾರ್ಯಕ್ರಮಗಳಿಂದ ಶಾ ಭೇಟಿಯಾಗಿಲ್ಲ.ಸಿಎಂ ಹೈಕಮಾಂಡ್ ಭೇಟಿಗೆ ಯಾವಾಗ ಬೇಕಾದರೂ ಸಮಯ ಪಡೆಯಲಿದ್ದಾರೆ ಎಂದರು.
‘ಸಿಎಂಗೆ ಅಮಿತ್ ಶಾ ಸಮಯ ನೀಡಿಲ್ಲ ಅಂತ ಯಾರು ಹೇಳಿದ್ದು.ಅವರು ಯಾವಾಗ ಬೇಕಾದರೂ ಪ್ರಧಾನಿ ಸೇರಿದಂತೆ ಹಿರಿಯ ನಾಯಕರನ್ನ ಭೇಟಿ ಮಾಡಬಹುದು.ಕೋರ್ ಕಮಿಟಿ ಸಭೆಯಲ್ಲಿ ದೂರುಗಳಿದ್ದರೆ ದೆಹಲಿಗೆ ಬನ್ನಿ ಎಂದು ಶಾ ಹೇಳಿಲ್ಲ’ ಎಂದು ಸೋಮಶೇಖರ್ ಹೇಳಿದ್ದಾರೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.