ಮಾರ್ಚ್ 28 ರಂದು ಅಧಿಕಾರ ಸ್ವೀಕರಿಸುತ್ತೇನೆ: ಎಂ.ಬಿ.ಪಾಟೀಲ್

ಖರ್ಗೆ ಸೇರಿ ಎಲ್ಲರೂ ಬೆಂಬಲ ಸೂಚಿಸಿದ್ದಾರೆ

Team Udayavani, Mar 19, 2022, 12:59 PM IST

1-sddfs

ಬೆಂಗಳೂರು : ಮಾರ್ಚ್ 28 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತೇನೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ನಮ್ಮ ವರಿಷ್ಠರು ನನಗೆ ಅವಕಾಶ ಕೊಟ್ಟು,ನೇಮಿಸಿದ್ದಾರೆ. ಖರ್ಗೆ ಸೇರಿ ಎಲ್ಲರೂ ಬೆಂಬಲ ಸೂಚಿಸಿದ್ದಾರೆ ಎಂದರು.

ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪ್ರಚಾರ ಸಮಿತಿಯನ್ನ ನಾವು ಬಲಪಡಿಸಬೇಕಿದೆ. ರಾಜ್ಯ,ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಬೇಕಿದೆ. 5  ವರ್ಷ ಜಲಸಂಪನ್ಮೂಲ ಸಚಿವನಾಗಿದ್ದೆ. ಗೃಹ ಸಚಿವನಾಗಿಯೂ ನಾನು ಕೆಲಸ ಮಾಡಿದ್ದೇನೆ. ಎಲ್ಲರನ್ನ ಒಟ್ಟಾಗಿ ಜೋಡಿಸಿಕೊಂಡು ಹೋಗುತ್ತೇನೆ .ಪ್ರಚಾರವನ್ನ ರೂಪಿಸುವ ಬಗ್ಗೆ ಗಮನಹರಿಸುತ್ತೇವೆ ಎಂದರು.

ಮೇಕೆದಾಟು ಸರ್ವ ಪಕ್ಷ ಸಭೆ ಚರ್ಚೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ನಮ್ಮ ಪಕ್ಷದ ನಿಲುವನ್ನ ನಾವು ವ್ಯಕ್ತಪಡಿಸಿದ್ದೇವೆ. ಕೃಷ್ಣಾ ವಿಚಾರದಲ್ಲಿ ನೊಟಿಫಿಕೇಶನ್ ಆಗಬೇಕು. ನೊಟಿಫಿಕೇಶನ್ ಆದರೆ ನ್ಯಾಷನಲ್ ಪ್ರಾಜೆಕ್ಟ್ ಆಗುತ್ತದೆ. ೨ ಲಕ್ಷ ಹೆಕ್ಟೇರ್ ಪ್ರದೇಶ ಅದಕ್ಕೆ ಬೇಕು. ಮೇಕೆದಾಟು ಬಗ್ಗೆ ಚರ್ಚೆಯಾಗಿದೆ ಅನ್ನುತ್ತಾರೆ, ಆದರೆ ಏನು ಚರ್ಚೆ ಅನ್ನೋದನ್ನ ಸಿಎಂ ಹೇಳುತ್ತಿಲ್ಲ. ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆಯುತ್ತೇನೆಂದರು. ನದಿ ಜೋಡಣೆ ವಿಚಾರದಲ್ಲು ನಮ್ಮ ಅಭಿಪ್ರಾಯ ಪಡೆಯಬೇಕು. ರಾಜ್ಯಕ್ಕೆ ಏನು ಲಾಭ,ಏನು ನಷ್ಟ ಇದೆ ಎಂದು ಅರಿಯಬೇಕು. ನಮ್ಮ ಪಾಲಿಗೆ ಎಷ್ಟು ನೀರು ಸಿಗಲಿದೆ ತಿಳಿಯಬೇಕು ಎಂದರು.

ಸರ್ವಪಕ್ಷ ನಿಯೋಗ ಪ್ರಧಾನಿ ಬಳಿಗೆ ಕೊಂಡೊಯ್ಯಬೇಕು. ಪ್ರಧಾನಿ ಮುಂದೆ ಹೋಗೋಕೆ ಹೆದರಿಕೆಯಾಕೆ? ಅವರು ನಮ್ಮ ದೇಶದ ಪ್ರಧಾನಿಗಳಲ್ಲವೇ? ಮೇಕೆದಾಟು ಯೋಜನೆಗೆ ಏನಾದ್ರೂ ಸ್ಟೇ ಇದೆಯಾ? ಸುಮ್ಮಸುಮ್ಮನೆ ಪೆಟಿಷನ್ ಹಾಕಿದರೆ ಏನಾಗುವುದೂ ಇಲ್ಲ. ಆದೇಶ ಮಾಡಿದರೆ ಮಾತ್ರ ತಾನೇ ಅನ್ವಯಾಗುವುದು. ತಮಿಳುನಾಡಿನವರು ಸುಮ್ಮನೆ ಪೆಟಿಷನ್ ಹಾಕಿದ್ದಾರೆ ಎಂದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.