ಮನುಕುಲದ ಉಳಿವಿಗೆ ಹವಾಮಾನವೇ ಶ್ರೀರಕ್ಷೆ: ಇಂದು ವಿಶ್ವ ಹವಾಮಾನ ದಿನ


Team Udayavani, Mar 23, 2021, 7:15 AM IST

ಮನುಕುಲದ ಉಳಿವಿಗೆ ಹವಾಮಾನವೇ ಶ್ರೀರಕ್ಷೆ: ಇಂದು ವಿಶ್ವ ಹವಾಮಾನ ದಿನ

ಇಂದು ವಿಶ್ವ ಹವಾಮಾನ ದಿನ. ಹವಾಮಾನ ನಮ್ಮ ದೈನಂದಿನ ಜೀವನದೊಂದಿಗೆ ಅಗಾಧವಾಗಿ ಬೆಸೆದುಕೊಂಡಿರುವ ಅಂಶವಾಗಿದೆ. ಹವಾಮಾನ ಸಹಜವಾಗಿದ್ದರೆ ಮಾತ್ರ ಮನುಷ್ಯ ಜೀವನ ಕೂಡ ಏರುಪೇರು ಇಲ್ಲದೆ ಸಹಜವಾಗಿರಲು ಸಾಧ್ಯ. ಅದೇ ಕೆಟ್ಟ ಹವಾಮಾನವಿದ್ದರೆ ಅವರ ದೈನಂದಿನ ಕೆಲಸ ಕಾರ್ಯಗಳು ವ್ಯತ್ಯಯವಾಗುತ್ತವೆ.

ದಿನದ ಹಿನ್ನೆಲೆ: 1950ರ ಮಾರ್ಚ್‌ 23ರಂದು ವಿಶ್ವ ಹವಾಮಾನ ಸಂಸ್ಥೆ ಒಪ್ಪಂದ ಅಸ್ತಿತ್ವಕ್ಕೆ ಬಂದ ದಿನವಾಗಿದೆ. 1873ರಲ್ಲಿ ರಚನೆಯಾದ ಅಂತಾರಾಷ್ಟ್ರೀಯ ಹವಾಮಾನ ಸಂಸ್ಥೆಯು 1950ರಲ್ಲಿ ಡಬ್ಲ್ಯುಎಂಒ ಆಗಿ ಬದಲಾಯಿತು.
ಈ ವರ್ಷ ದಿನದ ವಿಷಯವೆಂದರೆ ‘The ocean, our climate and weather’. ಹವಾಮಾನದ ವಿಷಯಕ್ಕೆ ಬಂದಾಗ ಸಾಗರವು ಇಲ್ಲಿ ದೊಡ್ಡ ಪಾತ್ರ ವಹಿಸುತ್ತದೆ. ಭೂಮಿಯ ಮೇಲ್ಮೆ„ಯ ಶೇ. 70ರಷ್ಟು ಭಾಗವನ್ನು ಒಳಗೊಂಡಿದೆ.

ಅಪಾಯದಲ್ಲಿ ಸಾಗರ: ಶೇ. 90ರಷ್ಟು ಹೆಚ್ಚುವರಿ ಶಾಖವನ್ನು ಸಾಗರವು ಹೀರಿಕೊಳ್ಳುತ್ತದೆ. ಹೀಗಾಗಿ ಸಾಗರವು ಹವಾಮಾನ ಬದಲಾವಣೆಯ ಪರಿಣಾಮವಾಗಿ ಹೆಚ್ಚುತ್ತಿರುವ ತಾಪಮಾನದಿಂದ ನಮ್ಮನ್ನು ರಕ್ಷಿಸುತ್ತದೆ. ಆದರೆ ಸಾಗರ ತಾಪಮಾನ ಏರಿಕೆ ಮತ್ತು ಸಾಗರ ರಸಾಯನಶಾಸ್ತ್ರದಲ್ಲಿನ ಬದಲಾವಣೆಗಳು ಈಗಾಗಲೇ ಸಮುದ್ರ ಪರಿಸರ ವ್ಯವಸ್ಥೆಗಳನ್ನು ಕಲುಷಿತಗೊಳಿಸಿದೆ.

ದ್ವೀಪಗಳಿಗೆ ಅಪಾಯ: ಸಮುದ್ರ ಮಟ್ಟ ಏರಿಕೆ ಮತ್ತು ಹೆಚ್ಚು ತೀವ್ರವಾದ ಚಂಡಮಾರುತದ ಘಟನೆಗಳು ಹೆಚ್ಚಿನ ಉಬ್ಬರವಿಳಿತದ ಸಮಯದಲ್ಲಿ ಸಂಭವಿಸುವ ತೀವ್ರ ಸಮುದ್ರಮಟ್ಟದ ಘಟನೆಗಳ ಆವರ್ತನವನ್ನು ಹೆಚ್ಚಿಸುತ್ತದೆ. ಅನೇಕ ತಗ್ಗು ಪ್ರದೇಶದ ಕರಾವಳಿ ನಗರಗಳು ಮತ್ತು ಸಣ್ಣ ದ್ವೀಪಗಳಿಗೆ ಹೆಚ್ಚಿನ ಅಪಾಯಗಳನ್ನುಂಟುಮಾಡಲಿದೆ.

ಸುಸ್ಥಿರ ಅಭಿವೃದ್ಧಿಗೆ ಸಾಗರ ವಿಜ್ಞಾನ: ಸಮುದ್ರದ ಉಷ್ಣತೆ ವಿಪರೀತ ಹೆಚ್ಚಾದ ಪರಿಣಾಮ ಮಂಜುಗಡ್ಡೆ ಕರಗುತ್ತಿದೆ. 2020ರಲ್ಲಿ, ಆರ್ಕ್ಟಿಕ್ ಸಮುದ್ರದಲ್ಲಿ ಹಿಮದ ಪ್ರಮಾಣ ಕನಿಷ್ಠ ದಾಖಲೆಯಲ್ಲಿ ಕಡಿಮೆಯಾಗಿದೆ. 2100ರ ವೇಳೆಗೆ ಸಾಗರವು ನಾಲ್ಕು ಪಟ್ಟು ಹೆಚ್ಚಿನ ಶಾಖವನ್ನು ತೆಗೆದುಕೊಳ್ಳಬೇಕಾಗುತ್ತದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.