ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ


Team Udayavani, Jun 18, 2020, 7:24 PM IST

ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೆ.ಜೂನ್‌ 23ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಜು.22ರಿಂದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಮಾನ ಇಲಾಖೆಯು ಗುರುವಾರ ಬೆಳಗ್ಗೆ 8.30ಕ್ಕೆ ನೀಡಿದ ಅಂಕಿ- ಅಂಶದ ಪ್ರಕಾರ ಉಡುಪಿಯ ಕೋಟದಲ್ಲಿ 12 ಸೆಂ.ಮೀ, ಮಳೆಯಾಗಿದೆ. ಕಾರವಾರ ಹಾಗೂ ಭಾಗಮಂಡಲದಲ್ಲಿ ತಲಾ 11 ಸೆಂ.ಮೀ, ಅಂಕೋಲಾ, ಶಿರಾಲಿ ಹಾಗೂ ಕದ್ರಾದಲ್ಲಿ ತಲಾ 9 ಸೆಂ.ಮೀ, ಕುಮಟಾ ಹಾಗೂ ಸಿದ್ಧಪುರದಲ್ಲಿ ತಲಾ 8 ಸೆಂ. ಮೀ ಮಳೆಯಾಗಿರುವುದು ವರದಿಯಾಗಿದೆ.

ಟಾಪ್ ನ್ಯೂಸ್

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

MNG-Nigirya-Arrest

Mangaluru: ನೈಜೀರಿಯಾ ಪ್ರಜೆ ಸೆರೆ; 11 ಲ.ರೂ. ಸೊತ್ತು ವಶ

Assault-Image

Belthangady: ಮಸೀದಿಗೆ ನುಗ್ಗಿದ ತಂಡ: ಧರ್ಮಗುರುವಿನ ಮೇಲೆ ಹಲ್ಲೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ

“ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

BJP: “ನಮ್ಮವರು’ ಎನ್ನುತ್ತ ಬೆನ್ನಿಗೆ ಚೂರಿ ಹಾಕುವ ವಿಜಯೇಂದ್ರ: ಯತ್ನಾಳ್‌

Zammer-yathnal

Meeting: ಸಚಿವ ಜಮೀರ್‌ ಭೇಟಿಯಾದ ಶಾಸಕ ಯತ್ನಾಳ್‌! ಹಿಂದಿನ ಉದ್ದೇಶವೇನು ಗೊತ್ತಾ?

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

MNG-Nigirya-Arrest

Mangaluru: ನೈಜೀರಿಯಾ ಪ್ರಜೆ ಸೆರೆ; 11 ಲ.ರೂ. ಸೊತ್ತು ವಶ

Bajpe-Crane

Bajpe: ಕಮರಿಗೆ ಬಿದ್ದ ಕ್ರೇನ್‌; ಅದರಡಿ ಸಿಲುಕಿದ ಆಪರೇಟರ್‌ಗೆ ಗಂಭೀರ ಗಾಯ

Assault-Image

Belthangady: ಮಸೀದಿಗೆ ನುಗ್ಗಿದ ತಂಡ: ಧರ್ಮಗುರುವಿನ ಮೇಲೆ ಹಲ್ಲೆ

Bajpe-Arrest

Bajpe: ವಿಳಾಸ ಕೇಳುವ ನೆಪದಲ್ಲಿ ಸರ ಕದ್ದೊಯ್ದ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.