Yoga: ಮಧುಮೇಹ, ರಕ್ತದೊತ್ತಡ ತಡೆಗೆ ಯೋಗಾಭ್ಯಾಸ, ಆಹಾರ ಕ್ರಮ ಸಹಕಾರಿ


Team Udayavani, Jun 21, 2023, 7:09 AM IST

YOGA 4

ಭಾರತವು ಜಗತ್ತಿಗೆ ನೀಡಿದ ಅತ್ಯಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು. ಇದರ ಮೂಲ ಉದ್ದೇಶ ಪರಮಾತ್ಮನಲ್ಲಿ ಅತ್ಮನ ಸಂಯೋಗ (ಆತ್ಮನೋ ಪರಮಾತ್ಮನೋ ಸಂಯೋಗ ಯೋಗ ಉಚ್ಚತೆ). ಆದರೆ ಈ ಸಾಧನೆ ಮಾಡಬೇಕಾಗಿರುವುದು ಲೌಕಿಕ ಜಗತ್ತಿನಲ್ಲಿ. ಈ ಸಾಧನೆಗೆ ಮೂಲಭೂತವಾಗಿ ಶಾರೀರಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಆರೋಗ್ಯಗಳ ಸಮ್ಮಿಲನದ ಅಗತ್ಯವಿದೆ. ಯೋಗ ಅಭ್ಯಾಸವು ಈ 4 ಸ್ತರದ ಆರೋಗ್ಯಯುಕ್ತ ಪರಿಪೂರ್ಣ ವ್ಯಕ್ತಿತ್ವವನ್ನು ನೀಡುತ್ತದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಆರೋಗ್ಯವೆಂದರೆ ಶಾರೀರಿಕ, ಮಾನಸಿಕ, ಸಾಮಾಜಿಕ, ಅಧ್ಯಾತ್ಮಿಕವಾಗಿ ಸಂಪೂರ್ಣ ಆರೋಗ್ಯವಾಗಿರುವುದು. ಅತ್ಯುನ್ನತವಾದ ಆಧ್ಯಾತ್ಮ ಸಾಧನೆ ಮಾಡಬೇಕಾದರೂ ಆರೋಗ್ಯ ಅನಿವಾರ್ಯ. ಈ ರೀತಿಯಾಗಿ ಯೋಗದಲ್ಲಿ ಬೆಳೆದು ಬಂದ ಆಸನ, ಪ್ರಾಣಾಯಾಮ, ಕ್ರಿಯೆ ಬಂಧ ಮುದ್ರೆ ಮುಂತಾದವುಗಳು ಆರೋಗ್ಯ ರಕ್ಷಣೆಯಿಂದ ಅತ್ಯುನ್ನತವಾದ ಸಾಧನೆಗಳನ್ನು ಮಾಡಲು ಸಹಾಯವಾಗುತ್ತದೆ. ಅಲ್ಲದೆ ಆರೋಗ್ಯ ವರ್ಧನೆ ಮತ್ತು ರೋಗ ನಿವಾರಣೆ ಮಾಡಲೂ ಕಾರಣೀಭೂತವಾಗುತ್ತದೆ. ಇಂದಿನ ಆಧುನಿಕ ಯುಗದ ನಾಗಾಲೋಟದಲ್ಲಿ ಬಹಳಷ್ಟು ಜನರು ಮಾನಸಿಕ ಒತ್ತಡ ಮತ್ತು ಜೀವನ ಶೈಲಿಯಿಂದ ಹಲವಾರು ಕಾಯಿಲೆಗಳಿಗೆ ಮುಖ್ಯವಾಗಿ ಮಧುಮೇಹ ಮತ್ತು ರಕ್ತದೊತ್ತಡಕ್ಕೆ ಒಳಗಾಗುತ್ತಾರೆ. ಅನೇಕ ಜನರಲ್ಲಿ ಈ ಎರಡು ರೋಗಗಳು ಒಟ್ಟಾಗಿ ಇರುತ್ತದೆ ಎಂದರೆ ತಪ್ಪೇನಿಲ್ಲ.

ಮಧುಮೇಹ, ರಕ್ತದೊತ್ತಡ ತಡೆಗೆ ಯೋಗಾಭ್ಯಾಸ
1. ಕ್ರಿಯೆ: ವಮನ ಧೌತಿ, ತ್ರಾಟಕ, ಜಲನೇತಿ
2. ಆಸನ: ಸೂರ್ಯನಮಸ್ಕಾರ, ತಾಡಾಸನ, ಅರ್ಧಕಟಿ ಚಕ್ರಾಸನ, ತ್ರಿಕೋನಾಸನ, ಪರಿವೃತ್ತ ತಾಡಾಸನ, ವಜ್ರಾಸನ, ಪಶ್ವಿ‌ಮತಾಸನ, ಉಷ್ಟ್ರಾಸನ, ಅರ್ಧಮತ್ಸೇಂದ್ರಾಸನ, ಜಾನುಶೀರ್ಷಾಸನ, ಭುಜಂಗಾಸನ, ಶಲಭಾಸನ, ಧನುರಾಸನ, ಪವನಮುಕ್ತಾಸನ, ಸರ್ವಾಂಗಾಸನ ,ಶವಾಸನ.
3. ಪ್ರಾಣಾಯಾಮ: ನಾಡಿಶೋಧನ ಶೀತಲೀ, ಉಜ್ಞಾಯೀ ಭ್ರಾಮರಿ
4. ಬಂಧ ಮುದ್ರಾ: ಉಡ್ಡಿಯಾನ ಬಂಧ ಮಹಾಮುದ್ರ, ತಾಡಗಿ ಮುದ್ರ , ವಿಪರೀತಕರಣೀ
5. ಧ್ಯಾನ: ಮೂರ್ತಿ ಧ್ಯಾನ, ಜ್ಯೋತಿಧ್ಯಾನ, ಶಬ್ಧಧ್ಯಾನ, ಸೂಕ್ಷ್ಮಧ್ಯಾನ, ಮುಂತಾದ ಧ್ಯಾನಗಳನ್ನು ಅಭ್ಯಾಸ ಮಾಡುವುದರಿಂದ ದೇಹದ ನರವ್ಯವಸ್ಥೆಯ ಮೇಲೆ ಅನುಕೂಲ ಪರಿಣಾಮ ಬೀರುತ್ತದೆ.
ಈ ಎಲ್ಲ ದೇಹದಲ್ಲಿ ಉಂಟಾಗುವ ಬದಲಾವಣೆಗಳು ಮಧುಮೇಹ ಮತ್ತು ರಕ್ತದೊತ್ತಡ ರೋಗ ನಿಯಂತ್ರಿಸಲು ಗಣನೀಯ ಪರಿಣಾಮವನ್ನು ನೀಡುತ್ತದೆ.

ಡಾ| ಕೃಷ್ಣ ರಾಘವ ಹೆಬ್ಟಾರ್‌, ಎಂ.ಡಿ.(ಆಯು), ಎಂ.ಎಸ್ಸಿ(ಯೋಗ)ಆಯುರ್ವೇದ ವಿಭಾಗ, ಸಿಐಎಂಆರ್‌ ಮಾಹೆ.

ಟಾಪ್ ನ್ಯೂಸ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.