“ಶಾಲೆಗಳಲ್ಲಿ ಶೂನ್ಯ ದಾಖಲಾತಿ”: ಸದನದಲ್ಲಿ ಉದಯವಾಣಿ ವರದಿ ಪ್ರಸ್ತಾವಿಸಿದ ಮಂಜುನಾಥ ಭಂಡಾರಿ


Team Udayavani, Jul 12, 2023, 7:02 AM IST

MANJUNATH BHANDARY

ಬೆಂಗಳೂರು: “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 55 ಶಾಲೆಗಳಲ್ಲಿ ಒಂದನೇ ತರಗತಿಗೆ ಶೂನ್ಯ ದಾಖಲಾತಿ” ಎಂಬ ಶೀರ್ಷಿಕೆಯಡಿ ಜುಲೈ 9ರಂದು “ಉದಯವಾಣಿ’ಯಲ್ಲಿ ಪ್ರಕಟವಾದ ವಿಶೇಷ ವರದಿ ಮಂಗಳವಾರ ಸದನದಲ್ಲಿ ಪ್ರಸ್ತಾವವಾಯಿತು. ವಿಧಾನಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಈ ವಿಷಯ ಪ್ರಸ್ತಾವಿಸಿದರು.

2023-24ನೇ ಶೈಕ್ಷಣಿಕ ವರ್ಷದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ 55 ಶಾಲೆಗಳಲ್ಲಿ ಒಂದನೇ ತರಗತಿಗೆ ಶೂನ್ಯ ದಾಖಲಾತಿ ಆಗಿದೆ. ಮಕ್ಕಳು ಕಡಿಮೆಯೆಂದು ಶಿಕ್ಷಕರ ಸಂಖ್ಯೆಯನ್ನು ಅನುಪಾತ ನಿಗದಿಪಡಿಸಿ ಕಡಿಮೆ ಮಾಡಿದ ಕಾರಣ ಅಗತ್ಯ ಸೌಲಭ್ಯಗಳ ಕೊರತೆಯ ನೆಪವೊಡ್ಡಿ ಸ್ಥಿತಿವಂತರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿರುವುದರಿಂದ ಇದು ಒಂದು ರೀತಿಯ ವಿಷವರ್ತುಲವಾಗಿ ಗ್ರಾಮೀಣ ಸರಕಾರಿ ಶಾಲೆಗಳು ಕ್ರಮೇಣ ಮುಚ್ಚುವ ಸಾಧ್ಯತೆ ನಿಚ್ಚಳವಾಗಿದೆ.

ಈ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳ ಉನ್ನತಿಗಾಗಿ ಅಗತ್ಯ ಪ್ರಮಾಣದ ಶಿಕ್ಷಕರು, ಹೆಚ್ಚುವರಿ ಸಿಬಂದಿ, ಸುಸಜ್ಜಿತ ಕಟ್ಟಡ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಂಜುನಾಥ ಭಂಡಾರಿ ಒತ್ತಾಯಿಸಿದರು. ಶಿಕ್ಷಣ ಸಚಿವರಿಂದ ಈ ಬಗ್ಗೆ ಉತ್ತರ ಕೊಡಿಸುವುದಾಗಿ ಸಹ ಕಾರ ಸಚಿವ ಕೆ.ಎನ್‌. ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿದರು.

ಟಾಪ್ ನ್ಯೂಸ್

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Sitharama tholpadi

Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್‌ಗೆ ಹಾನಿ

Gayana

Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.