![Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್: ಗಾಯ](https://www.udayavani.com/wp-content/uploads/2024/06/ud-6-415x260.jpg)
Kasaragod: ಸರಿಯಾದ ದಾಖಲೆ ಪತ್ರಗಳಿಲ್ಲದ 15.50 ಲಕ್ಷ ರೂ. ವಶಕ್ಕೆ
Team Udayavani, Jun 8, 2024, 7:05 PM IST
![Kasaragod: ಸರಿಯಾದ ದಾಖಲೆ ಪತ್ರಗಳಿಲ್ಲದ 15.50 ಲಕ್ಷ ರೂ. ವಶಕ್ಕೆ](https://www.udayavani.com/wp-content/uploads/2024/06/9-4-620x372.jpg)
ಕಾಸರಗೋಡು: ಸರಿಯಾದ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ವನ್ನು ವಿದ್ಯಾನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉಳಿಯತ್ತಡ್ಕ ವರ್ಕತ್ತೋಡಿ ನಜಿಲ ಅಪಾರ್ಟ್ಮೆಂಟ್ನ ಲತೀಫ್ ಆಲಿಯಾಸ್ ಅಬ್ದುಲ್ ಲತೀಫ್ (42) ನನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಿದ ಬಳಿಕ ಬಿಡುಗಡೆಗೊಳಿಸಿದ್ದಾರೆ.
ವಶಪಡಿಸಿಕೊಂಡ ಹಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಉಳಿಯತ್ತಡ್ಕ ಪೆಟ್ರೋಲ್ ಬಂಕ್ ಪರಿಸರದಲ್ಲಿ ವಿದ್ಯಾನಗರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಈ ದಾರಿಯಾಗಿ ಬಂದ ಅಬ್ದುಲ್ ಲತೀಫ್ನನ್ನು ತಪಾಸಣೆ ಮಾಡಿದಾಗ ಕೈಯಲ್ಲಿದ್ದ ಪ್ಲಾಸ್ಟಿಕ್ ಕವರ್ನಲ್ಲಿ ಹಣ ಪತ್ತೆಯಾಯಿತು. ಇದೇ ವ್ಯಕ್ತಿಯಿಂದ ಎರಡು ತಿಂಗಳ ಹಿಂದೆಯೂ ಸರಿಯಾದ ದಾಖಲೆಗಳಿಲ್ಲದ ಸುಮಾರು 13.16 ಲಕ್ಷ ರೂ. ವನ್ನು ಪೊಲೀಸರು ವಶಪಡಿಸಿದ್ದರು.
ಟಾಪ್ ನ್ಯೂಸ್
![Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್: ಗಾಯ](https://www.udayavani.com/wp-content/uploads/2024/06/ud-6-415x260.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ](https://www.udayavani.com/wp-content/uploads/2024/06/exam-10-150x90.jpg)
TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ
![14-Kasaragodu](https://www.udayavani.com/wp-content/uploads/2024/06/14-Kasaragodu-150x90.jpg)
Kasaragodu: ಮಣ್ಣು ಅಗೆಯುವ ಯಂತ್ರ ಮಗುಚಿ ಬಿದ್ದು ಯುವಕ ಸಾವು
![13-Kumbale](https://www.udayavani.com/wp-content/uploads/2024/06/13-Kumbale-150x90.jpg)
ಪತ್ನಿಯ ಸೀಮಂತಕ್ಕಾಗಿ 2 ದಿನಗಳ ಹಿಂದೆ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಅಪಘಾತದಲ್ಲಿ ಸಾವು
![tankar](https://www.udayavani.com/wp-content/uploads/2024/06/tankar-150x87.jpg)
ಆನಂದಪುರ – ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಮೃತ್ಯು
![writer Kakkappadi Shankaranarayan Bhat passes away](https://www.udayavani.com/wp-content/uploads/2024/06/kakkepdyai-150x83.jpg)
Kasaragod; ಹಾಸ್ಯ ಸಾಹಿತಿ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ ನಿಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.