Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

ಮೊಗ್ರಾಲ್‌ನಲ್ಲಿ ಹ*ತ್ಯೆ ಆರೋಪಿಯ ತಲೆ ಕಡಿದಿದ್ದ ಪ್ರಕರಣ

Team Udayavani, Sep 13, 2024, 6:15 AM IST

Court-1

ಕಾಸರಗೋಡು: ಕೊಲೆ ಪ್ರಕರಣದ ಆರೋಪಿಯ ತಲೆ ಕಡಿದ ಪ್ರಕರಣದ ವಿಚಾರಣೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ(ದ್ವಿತೀಯ)ದಲ್ಲಿ ಪೂರ್ಣಗೊಂಡಿದ್ದು, ಶೀಘ್ರ ತೀರ್ಪು ಹೊರಬರಲಿದೆ.

ಕುಂಬಳೆ ಸಮೀಪದ ಪೊಟ್ಟೋಡಿಮೂಲೆ ವೀಟಿಲ್‌ನ ಮುಹಮ್ಮದ್‌ ಕುಂಞಿ ಹಾಜಿ ಅವರ ಪುತ್ರ ಅಬ್ದುಲ್‌ ಸಲಾಂ (22) ಅವರು ಕೊಲೆ ಆರೋಪದಲ್ಲಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.

2012 ಎ.30ರಂದು ಸಂಜೆ ಮೊಗ್ರಾಲ್‌ ಮಾಳಿಯಂಗರ ಕೋಟಾದ ನಿರ್ಜನ ಹಿತ್ತಿಲಿನಲ್ಲಿ ಅಬ್ದುಲ್‌ ಸಲಾಂ ಅವರನ್ನು ತಲೆ ಕಡಿದು ಕೊಲೆಗೈಯಲಾಗಿತ್ತು. ಈ ಸಂದರ್ಭದಲ್ಲಿ ಈತನ ಜತೆಗಿದ್ದ ಸ್ನೇಹಿತ ನೌಶಾದ್‌(28) ಅವರನ್ನು ಇರಿದು ಗಂಭೀರ ಗಾಯಗೊಳಿಸಲಾಗಿತ್ತು. ಗಾಯಗೊಂಡ ನೌಶಾದ್‌ನನ್ನು ಆ್ಯಂಬುಲೆನ್ಸ್‌ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಆ್ಯಂಬುಲೆನ್ಸ್‌ ಮತ್ತು ಕಾರು ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಮಾಳಂಗೈಯ ಯೂಸುಫ್‌ ಹಾಜಿ ಅವರ ಪತ್ನಿ ಸುಲೈಖಾ(60) ಮತ್ತು ಮೊಮ್ಮಗಳು ಮರಿಯಾಂ ಮುಫೀದಾ(17) ಸಾವಿಗೀಡಾಗಿದ್ದರು. ಇತರ ಮೂವರು ಗಾಯಗೊಂಡಿದ್ದರು.

ಕೊಲೆಯಾದ ಅಬ್ದುಲ್‌ ಸಲಾಂ ಕುಂಬಳೆ ಹಾಗೂ ಕಾಸರಗೋಡು ಪೊಲೀಸ್‌ ಠಾಣೆಗಳಲ್ಲಿ ದಾಖಲಾದ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಕುಂಬಳೆ ಪಂಚಾಯತ್‌ ಮಾಜಿ ಸದಸ್ಯ ಬಿ.ಎ.ಮುಹಮ್ಮದ್‌ ಅವರ ಪುತ್ರ ಪೇರಾಲ್‌ ಪೊಟ್ಟೋಡಿಯ ಶರೀಫ್‌ ಕೊಲೆ ಹಾಗೂ ಕಾಸರಗೋಡು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲೂ ಅಬ್ದುಲ್‌ ಸಲಾಂ ಆರೋಪಿಯಾಗಿದ್ದ. ಅಬ್ದುಲ್‌ ಸಲಾಂನನ್ನು ಕೊಲೆಗೈದ ದಿನದ ಹಿಂದಿನ ದಿನದಂದು ಮುಂಜಾನೆ ಆತನ ನೇತೃತ್ವದ ತಂಡ ಮಾಂಙಾಮುಡಿ ಸಿದ್ಧಿಕ್‌ ಅವರ ಮನೆಗೆ ನುಗ್ಗಿ ದಾಳಿ ನಡೆಸಿತ್ತೆಂದೂ, ಇದಕ್ಕೆ ಪ್ರತೀಕಾರವಾಗಿ ಆರೋಪಿಗಳು ಸಲಾಂನನ್ನು ಕೊಲೆಗೈದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.