
ರಾಷ್ಟ್ರೀಯ ಕೃಷಿ ಕಾರ್ಮಿಕ ಫೆಡರೇಶನ್ನಿಂದ ಧರಣಿ
Team Udayavani, Mar 16, 2017, 2:39 PM IST

ಕಾಸರಗೋಡು: ರಾಷ್ಟ್ರೀಯ ಕೃಷಿ ಕಾರ್ಮಿಕ ಫೆಡರೇಶನ್(ಡಿಕೆಟಿಎಫ್) ಉದುಮ ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೋವಿಕ್ಕಾನದಲ್ಲಿ ನಡೆಸಿದ ಸಂಜೆ ಧರಣಿಯನ್ನು ಡಿಸಿಸಿ ಅಧ್ಯಕ್ಷ ಹಕೀಂ ಕುನ್ನಿಲ್ ಉದ್ಘಾಟಿಸಿ ಮಾತನಾಡಿದರು.
ಮುಳಿಯಾರು ಮಂಡಲ ಡಿಕೆಟಿಎಫ್ ಅಧ್ಯಕ್ಷ ಬಾಲಕೃಷ್ಣನ್ ಪಾಣೂರು ಅಧ್ಯಕ್ಷತೆ ವಹಿಸಿದರು. ಡಿಕೆಟಿಎಫ್ ಉದುಮ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕೆ. ಕುಮಾರನ್ ನಾಯರ್, ಡಿಕೆಟಿಎಫ್ ಜಿಲ್ಲಾ ಅಧ್ಯಕ್ಷ ವಾಸುದೇಶನ್, ಎಂ.ಸಿ. ಪ್ರಭಾಕರನ್, ಎಂ. ಕುಂಞಂಬು ನಂಬ್ಯಾರ್, ಕೇಶವ ಪ್ರಸಾದ್ ನಾಣಿತ್ತಿಲು, ಕರಿಚೇರಿ ನಾರಾಯಣನ್ ಮಾಸ್ತರ್, ಕೆ.ಪಿ. ಕುಮಾರಾನ್ ನಾಯರ್, ಇ. ಮಣಿಕಂಠನ್, ಟಿ. ಗೋಪಿನಾಥನ್ ನಾಯರ್, ಕೆ.ಗೋಪಾಲನ್, ಬಿಂದು ಶ್ರೀಧರನ್, ಅಗಸ್ಟಿನ್, ಶೋಭಾ ಪಾಯೋಲಮ್, ಪುರುಷೋತ್ತಮನ್ ನಾಯರ್, ಖಾನ್ ಪೈಕ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.