ರಾಷ್ಟ್ರೀಯ ಕೃಷಿ ಕಾರ್ಮಿಕ ಫೆಡರೇಶನ್ನಿಂದ ಧರಣಿ
Team Udayavani, Mar 16, 2017, 2:39 PM IST
ಕಾಸರಗೋಡು: ರಾಷ್ಟ್ರೀಯ ಕೃಷಿ ಕಾರ್ಮಿಕ ಫೆಡರೇಶನ್(ಡಿಕೆಟಿಎಫ್) ಉದುಮ ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೋವಿಕ್ಕಾನದಲ್ಲಿ ನಡೆಸಿದ ಸಂಜೆ ಧರಣಿಯನ್ನು ಡಿಸಿಸಿ ಅಧ್ಯಕ್ಷ ಹಕೀಂ ಕುನ್ನಿಲ್ ಉದ್ಘಾಟಿಸಿ ಮಾತನಾಡಿದರು.
ಮುಳಿಯಾರು ಮಂಡಲ ಡಿಕೆಟಿಎಫ್ ಅಧ್ಯಕ್ಷ ಬಾಲಕೃಷ್ಣನ್ ಪಾಣೂರು ಅಧ್ಯಕ್ಷತೆ ವಹಿಸಿದರು. ಡಿಕೆಟಿಎಫ್ ಉದುಮ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕೆ. ಕುಮಾರನ್ ನಾಯರ್, ಡಿಕೆಟಿಎಫ್ ಜಿಲ್ಲಾ ಅಧ್ಯಕ್ಷ ವಾಸುದೇಶನ್, ಎಂ.ಸಿ. ಪ್ರಭಾಕರನ್, ಎಂ. ಕುಂಞಂಬು ನಂಬ್ಯಾರ್, ಕೇಶವ ಪ್ರಸಾದ್ ನಾಣಿತ್ತಿಲು, ಕರಿಚೇರಿ ನಾರಾಯಣನ್ ಮಾಸ್ತರ್, ಕೆ.ಪಿ. ಕುಮಾರಾನ್ ನಾಯರ್, ಇ. ಮಣಿಕಂಠನ್, ಟಿ. ಗೋಪಿನಾಥನ್ ನಾಯರ್, ಕೆ.ಗೋಪಾಲನ್, ಬಿಂದು ಶ್ರೀಧರನ್, ಅಗಸ್ಟಿನ್, ಶೋಭಾ ಪಾಯೋಲಮ್, ಪುರುಷೋತ್ತಮನ್ ನಾಯರ್, ಖಾನ್ ಪೈಕ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.