ಮಧೂರಿನಲ್ಲಿ ಆನೆಗುಂದಿ ಶ್ರೀ ಚಾತುರ್ಮಾಸ್ಯ


Team Udayavani, Apr 14, 2019, 6:30 AM IST

chaturmasya

ಕಾಸರಗೋಡು: ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 2020ರ ಶಾರ್ವರಿನಾಮ ಸಂವತ್ಸ‌ರದ ಚಾತುರ್ಮಾಸ್ಯ ವ್ರತಾಚರಣೆಯನ್ನು ಮಧೂರು ಶ್ರೀ ಕಾಳಿಕಾಂಬಾ ಮಠದಲ್ಲಿ ಜರಗಿಸುವುದಾಗಿ ನಿರ್ಣಯಿಸಲಾಗಿದೆ.

ಈ ಪುಣ್ಯಕಾರ್ಯವನ್ನು ಅತ್ಯಂತ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಮಧೂರು ಶ್ರೀ ಮಠದ ಪದಾಧಿಕಾರಿಗಳು ಸಂಬಂಧಪಟ್ಟ ಎಲ್ಲ ಪ್ರಾಂತ್ಯಗಳನ್ನು ಸಂದರ್ಶಿಸಿ ಶಿಷ್ಯ ವೃಂದದವರಲ್ಲಿ ಜಾಗೃತಿಯನ್ನು ಮೂಡಿಸುವರೇ ಜರಗಿದ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಂದಿನ ಎಲ್ಲ ರವಿವಾರದಂದು ಜರಗುವ ಪ್ರಾಂತ್ಯ ಸಂದರ್ಶನದ ಕಾರ್ಯಸೂಚಿ ಈ ರೀತಿ ಇದೆ. ಎ.14 ರಂದು ಬೆಳಗ್ಗೆ 10.30ಕ್ಕೆ ಬದಿಯಡ್ಕ ಪ್ರಾಂತ್ಯ, ಎ.21 ರಂದು ಬೆಳಗ್ಗೆ 10.30ಕ್ಕೆ ಪುತ್ತೂರು, ಅಪರಾಹ್ನ 3 ಕ್ಕೆ ಸುಳ್ಯ ಪ್ರಾಂತ್ಯ, ಮೇ 5 ರಂದು ಅಪರಾಹ್ನ‌° 12 ಕ್ಕೆ ಮಧೂರು, ಅಪರಾಹ್ನ 3ಕ್ಕೆ ಕಾಸರಗೋಡು, ಸಂಜೆ 5 ಕ್ಕೆ ಕಂಬಾರು ಪ್ರಾಂತ್ಯ, ಮೇ 12 ರಂದು ಬೆಳಗ್ಗೆ 10 ಕ್ಕೆ ಮೌವಾರು, ಅಪರಾಹ್ನ 2ಕ್ಕೆ ಮುಳ್ಳೇರಿಯ, ಸಂಜೆ 5ಕ್ಕೆ ಬೋವಿಕ್ಕಾನ ಪ್ರಾಂತ್ಯ, ಮೇ 19ರಂದು ಬೆಳಿಗ್ಗೆ 10ಕ್ಕೆ ಮಂಗಲ್ಪಾಡಿ, ಅಪರಾಹ್ನ 3ಕ್ಕೆ ಕೋಟೆಕ್ಕಾರು ಪ್ರಾಂತ್ಯ, ಮೇ 26ರಂದು ಬೆಳಗ್ಗೆ 10.30ಕ್ಕೆ ಪೆರ್ಲ, ಅಪರಾಹ್ನ 3ಕ್ಕೆ ಸೀತಾಂಗೋಳಿಯಲ್ಲಿ ಮಾಯಿಪ್ಪಾಡಿ – ಸೀತಾಂಗೋಳಿ – ಪುತ್ತಿಗೆ ಮತ್ತು ಕುಂಬಳೆ ಪ್ರಾಂತ್ಯಗಳ ಸಂದರ್ಶನವು ನಡೆಯಲಿದೆ.

ಮಧೂರು ಮಠದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರುಗಳ ಪ್ರಾಂತ್ಯ ಸಂದರ್ಶನದಲ್ಲಿ, ಪ್ರಾಂತ್ಯ ಸಮಿತಿ, ಯುವಕ ಸಂಘ, ಮಹಿಳಾ ಸಂಘ ಸದಸ್ಯರು ಅಲ್ಲದೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.