Manjeshwar ಸಂಸದರಿಗೆ ಕಪ್ಪು ಪತಾಕೆ ಪ್ರದರ್ಶನ; ಐವರು ಎಸ್ಡಿಪಿಐ ಕಾರ್ಯಕರ್ತರ ಬಂಧನ
Team Udayavani, Nov 29, 2023, 11:34 PM IST
ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಅವರಿಗೆ ಕಪ್ಪು ತಪಾಕೆ ತೋರಿದ ಆರೋಪದಡಿ ಎಸ್ಡಿಪಿಐಯ ಐವರು ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮದಂಗವಾಗಿ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ಅಂಬಿತ್ತಾಡಿ ನಿವಾಸಿ ಅಬ್ದುಲ್ ರಹಿಮಾನ್ (36), ಕುಂಜತ್ತೂರಿನ ಇಬ್ರಾಹಿಂ (51), ಪಾವೂರಿನ ಅಬ್ದುಲ್ ರೌಫ್ (28), ಕುಂಜತ್ತೂರು ಕೆ.ಜೆ.ಎಂ. ರಸ್ತೆಯ ಸಿಯಾದ್ ಹುಸೈನ್(33) ಮತ್ತು ಸತ್ಯಡ್ಕದ ಅಶ್ರಫ್ (43)ನನ್ನು ಬಂಧಿಸಿ ಬಳಿಕ ಇವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.