![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 23, 2024, 11:50 PM IST
ಕಾಸರಗೋಡು: ಚೆರ್ವತ್ತೂರು ಕಾಡಕ್ಕೋಡು ಕೊಟ್ಟಾರಂ ವಾತುಕಲ್ನಲ್ಲಿ ಖಾಸಗಿ ಬಸ್ ಢಿಕ್ಕಿ ಹೊಡೆದು ಬುಲೆಟ್ ಬೈಕ್ ಸವಾರ ತುರ್ತಿ ಅರಿಂಜಿಲ್ ಶಾಫಿ ಅವರ ಪುತ್ರ ಟಿ.ಎಂ. ಅಬ್ದುಲ್ ರಹಿಮಾನ್(25) ಸಾವಿಗೀಡಾದರು.
ಗಂಭೀರ ಗಾಯಗೊಂಡ ಅಬ್ದುಲ್ ರಹಿಮಾನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಸಾವು
ಕಾಸರಗೋಡು: ಕುತ್ತಿಗೆಯಲ್ಲಿದ್ದ ಶಾಲು ಗ್ರೈಂಡರ್ ಗೆ ಸಿಲುಕಿ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ. ಕುಂಬಳೆ ಪೆರುವಾಡ್ ನಿವಾಸಿ ಇಸ್ಮಾಯಿಲ್ ಅವರ ಪತ್ನಿ ನಫೀಸಾ (58) ಸಾವಿ ಗೀಡಾದವರು. ಅಕ್ಕಿ ರುಬ್ಬುತ್ತಿದ್ದಾಗ ಕುತ್ತಿಗೆಯಲ್ಲಿದ್ದ ಶಾಲು ಗ್ರೈಂಡರ್ ಗೆ
ಸಿಲುಕಿ ಕುತ್ತಿಗೆ ಬಿಗಿಯಿತು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.