ಚರ್ಚ್‌ಗಳಲ್ಲಿ ಗರಿಗಳ ರವಿವಾರ ಆಚರಣೆ


Team Udayavani, Apr 10, 2017, 5:43 PM IST

gari-1.jpg

ಕಾಸರಗೋಡು: ಗರಿಗಳ ರವಿವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ರವಿವಾರ ಆರಂಭ ಗೊಂಡಿತು. ಯೇಸುಕ್ರಿಸ್ತರು ಜೆರುಸಲೆಂಗೆ ಪ್ರವೇಶಿಸುವ ಸಂದರ್ಭದಲ್ಲಿ ಭಕ್ತರು “ಒಲಿವ್‌’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿದ ಸಂಕೇತವಾಗಿ ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ರವಿವಾರದ ಬಲಿಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ಧರ್ಮಪ್ರಾಂತಕ್ಕೆ ಒಳಪಟ್ಟ ಕಾಸರಗೋಡು ವಲಯದ ಎಲ್ಲ ಚರ್ಚ್‌ ಹಾಗು ಜಿಲ್ಲೆಯ ಇತರ ಚರ್ಚ್‌ಗಳಲ್ಲಿ ಗರಿಗಳ ರವಿವಾರ ವಿಶೇಷ ಪ್ರಾರ್ಥನೆಯೊಂದಿಗೆ ನಡೆಯಿತು.

ಕಯ್ನಾರು ಕ್ರಿಸ್ತರಾಜ ದೇವಾಲಯದಲ್ಲಿ ನಡೆದ ಆಶೀರ್ವಚನವನ್ನು ವಂ| ವಿಕ್ಟರ್‌ ಡಿ’ಸೋಜಾ ನೆರವೇರಿಸಿ ದರು. ಬೇಳ, ಕೊಲ್ಲಂಗಾನ, ಕಾಸರಗೋಡು, ಕುಂಬಳೆ, ನಾರಂಪಾಡಿ, ಉಕ್ಕಿನಡ್ಕ, ಮಣಿಯಂಪಾರೆ, ಮಂಜೇಶ್ವರ, ತಲಪಾಡಿ, ವರ್ಕಾಡಿ, ಪಾವೂರು, ಮೀಯಪದವು ಚರ್ಚ್‌ ಗಳಲ್ಲಿ ಗರಿಗಳ ರವಿವಾರವನ್ನು ಆಚರಿಸಲಾಯಿತು.
ಯೇಸುಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ಅಥವಾ ಶುಭ ಶುಕ್ರವಾರದ ಪೂರ್ವ ರವಿವಾರವನ್ನು ಗರಿಗಳ ಭಾನುವಾರವಾಗಿ ಕ್ರೈಸ್ತರು ಆಚರಿಸುತ್ತಾರೆ. 

ಗರಿಗಳನ್ನು ಹಿಡಿದು ಮೆರವಣಿಗೆ 
ಪೂಜೆಗೆ ಮೊದಲು ತೆಂಗಿನ ಗರಿಗಳನ್ನು ಚರ್ಚ್‌ ಆವರಣದಲ್ಲಿ ಆಶೀರ್ವಚಿಸಿ ಬಳಿಕ ಅವುಗಳನ್ನು ಹಿಡಿದು ಮೆರವಣಿಗೆಯಲ್ಲಿ ಚರ್ಚ್‌ನ್ನು ಪ್ರವೇಶಿಸಿದರು. ಗುರು ವಾರ ಯೇಸುಕ್ರಿಸ್ತರ ಕೊನೆಯ ಭೋಜನದ ದಿನ. ಶುಕ್ರ ವಾರ ಯೇಸುಕ್ರಿಸ್ತರನ್ನು  ಶಿಲುಬೆಗೇರಿಸಿದ ದಿನ. ಶನಿವಾರ ರಾತ್ರಿ ಜಾಗರಣೆ ಮತ್ತು ರವಿವಾರ ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವನ್ನು ಆಚರಿಸಲಾಗುತ್ತಿದೆ.

ಟಾಪ್ ನ್ಯೂಸ್

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

1-frsasasas

Stag Beetle; ಆಡಿ ಕಾರಿಗಿಂತಲೂ ದುಬಾರಿ ಈ ಕೀಟ!

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

1-qwewewqe

Report; ನಿಧಾನವಾಗಿ ಹಿಮ್ಮುಖವಾಗಿ ತಿರುಗುತ್ತಿದೆ ಭೂ ತಿರುಳು!

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

6

Kasargod: ಹಾವು ಕಡಿದು ಸಾವಿಗೀಡಾದ ಮಹಿಳೆಯ ಮನೆಯಲ್ಲಿ ವಿಚಿತ್ರ ಘಟನೆ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

1-frsasasas

Stag Beetle; ಆಡಿ ಕಾರಿಗಿಂತಲೂ ದುಬಾರಿ ಈ ಕೀಟ!

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.