ಶಾಸ್ತ್ರೀಯ ಸಂಗೀತ ಅನಂತವಾದುದು: ಚಿನ್ನಾ


Team Udayavani, Aug 27, 2019, 5:55 AM IST

26KSDE10

ಕಾಸರಗೋಡು : ಸಂಗೀತದ ಆಳವನ್ನು ತಿಳಿಯಲು ಒಂದು ಜನ್ಮ ಸಾಲದು. ಅದನ್ನು ಅರಿಯಲು ಅಷ್ಟು ಸುಲಭವಲ್ಲ. ಶಾಸ್ತ್ರೀಯ ಸಂಗೀತ ಅನಂತವಾದುದು. ಸಂಗೀತ ಒಲಿಯಬೇಕಾದರೆ ನಿರಂತರ ಅಭ್ಯಾಸ, ಶ್ರದ್ಧೆ, ತ್ಯಾಗ, ಅಚಲವಾದ ವಿಶ್ವಾಸ, ಮನೋಬಲ ಬೇಕಾಗುತ್ತದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಚಿತ್ರ ನಟ, ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಹೇಳಿದರು.

ವಿದ್ಯಾನಗರದ ಚಿನ್ಮಯ ಕಾಲನಿಯಲ್ಲಿ ರುವ ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆಯ ಆಶ್ರಯದಲ್ಲಿ ಕಾಸರಗೋಡು ಮುನ್ಸಿಪಲ್‌ ಕಾನ್ಫರೆನ್ಸ್‌ ಹಾಲ್‌ನಲ್ಲಿ ಆಯೋಜಿಸಿದ ಶ್ರಾವಣ ಸಂಧ್ಯಾ ಸಂಗೀತ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂಗೀತದಿಂದ ಆರೋಗ್ಯ ವೃದ್ಧಿಸುತ್ತದೆ. ಇತ್ತೀಚೆಗೆ ಸಂಗೀತ ಚಿಕಿತ್ಸೆ ಕೂಡ ಆರಂಭ ಗೊಂಡಿದ್ದು, ಹಲವು ಕಾಯಿಲೆಗಳು ಸಂಗೀತ ದಿಂದ ವಾಸಿ ಮಾಡಿದ ಉದಾಹರಣೆ ಗಳು ಇವೆ. ಕಾಸರಗೋಡಿನಲ್ಲಿ ಸಂಗೀತ ಪರಂಪರೆಯೇ ಇದೆ. ಆದರೆ ಕಾಸರ ಗೋಡಿನ ಸಂಗೀತ ಕಲಾವಿದರನ್ನು ಕರ್ನಾಟಕ-ಕೇರಳ ಸರಕಾರ ಗುರುತಿಸಿಲ್ಲ. ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆ ಹಲ ವಾರು ಸಂಗೀತ ಕಲಾವಿದರನ್ನು ಕೊಡುಗೆ ಯಾಗಿ ನೀಡಿದೆ. ಈ ಶಾಲೆ ಸರಸ್ವತಿ ಇರುವ ದೇವಾಲಯವಿದ್ದಂತಿದೆ. ಈ ಶಾಲೆಯ ಶಿಕ್ಷಕಿ ಉಷಾ ಈಶ್ವರ ಭಟ್‌ ಮತ್ತು ಈಶ್ವರ ಭಟ್‌ ಅವರು ಸಂಗೀತಕ್ಕೆ ನೀಡಿದ ಕೊಡುಗೆ ಅಪಾರವಾದುದು. ಮುಂದೆಯೂ ಈ ಸಂಸ್ಥೆಯಿಂದ ಇನ್ನಷ್ಟು ಸಂಗೀತ ಕಲಾವಿದರ ಸೃಷ್ಟಿಯಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ವಿವಾಹಿತರಾಗಿ ರಜತ ವರ್ಷವನ್ನು ಪೂರೈಸಿದ ಉಷಾ ಈಶ್ವರ ಭಟ್‌-ಈಶ್ವರ ಭಟ್‌ ದಂಪತಿಯನ್ನು ಅವರ ಶಿಷ್ಯ ವರ್ಗ ಗೌರವಿಸಿತು.

ಕಾರ್ಯಕ್ರಮದಲ್ಲಿ ಹಿರಿಯ ವೃದಂಗ ವಿದ್ವಾನ್‌ ಬಾಬು ರೈ, ವಿದ್ವಾನ್‌ ಪಾಲಾ^ಟ್‌ ಆರ್‌. ಸ್ವಾಮಿನಾಥನ್‌ ಮತ್ತು ವಿದ್ವಾನ್‌ ಚೇರ್ತಲ ಎಸ್‌. ದಿನೇಶ್‌ ಉಪಸ್ಥಿತರಿದ್ದರು. ಸತ್ಯನಾರಾಯಣ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಈಶ್ವರ ಭಟ್‌ ವಂದಿಸಿದರು.

ಬಳಿಕ ಪಾಲಾ^ಟ್‌ನ ಚೆಂಬೈ ಮೆಮೋರಿ ಯಲ್‌ ಸರಕಾರಿ ಮ್ಯೂಸಿಕ್‌ ಕಾಲೇಜಿನ ಪ್ರಾಧ್ಯಾಪಕ ವಿವೇಕ್‌ ಮೂಝಿಕುಲಂ ಅವರಿಂದ ಸಂಗೀತ ಕಛೇರಿ ನಡೆಯಿತು. ಸ್ವಾಮೀನಾಥನ್‌ ವಯಲಿನ್‌ನಲ್ಲಿ, ಚೇರ್ತಲ ಎಸ್‌.ದಿನೇಶ್‌ ಮೃದಂಗದಲ್ಲಿ, ವೆಳ್ಳಿಕೋತ್‌ ಪಿ.ರಾಜೀವ್‌ಗೋಪಾಲ್‌ ಮೋರ್ಸಿಂಗ್‌ನಲ್ಲಿ ಸಹಕರಿಸಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.