ತೆಂಗಿನ ಮರದಿಂದ ಬಿದ್ದ “ಬಪ್ಪೇರಿಯನ್‌ ತೆಯ್ಯಂ’


Team Udayavani, Feb 24, 2017, 11:40 AM IST

2302mlr17.jpg

ಕಾಸರಗೋಡು: ಸಂಪ್ರದಾಯದಂತೆ ತೆಂಗಿನ ಮರ ವೇರಿದ್ದ “ಬಪ್ಪೇರಿಯನ್‌’ ಎನ್ನುವ ತೆಯ್ಯಂ (ದೈವ) ಬಿದ್ದು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಕಣ್ಣೂರು ಜಿಲ್ಲೆಯ ಅಯಿಕೋಡ್‌ನ‌ಲ್ಲಿ ಪಾರಂಪರಿಕವಾಗಿ ನಡೆಯುತ್ತಿರುವ ತೆಯ್ಯಂ ಉತ್ಸವದ ಸಂದರ್ಭದಲ್ಲಿ ಬಪ್ಪೇರಿಯನ್‌ ತೆಯ್ಯಂ ಧರಿಸಿದ್ದ ಸುಮೇಶ್‌ ಪಣಿಕ್ಕರ್‌ ಆಯತಪ್ಪಿ ತೆಂಗಿನ ಮರದಿಂದ ಬಿದ್ದು, ಗಂಭೀರ ಗಾಯಗೊಂಡಿದ್ದಾರೆ. 

ಮಿನ್‌ಕುನ್ನು ಮುಪೆ#àರಿಯನ್‌ ವಯನಾಟು ಕುಲವನ್‌ ದೈವಸ್ಥಾನದಲ್ಲಿ ನಡೆದ ಭೂತ ಕೋಲ ಪ್ರದರ್ಶನದ ವೇಳೆ ಕೆಳಗೆ ಬಿದ್ದಿದ್ದಾರೆ. ತೆಂಗಿನ ಮರದ ಬುಡದಲ್ಲಿ ಹಾಕಲಾಗಿದ್ದ ಬೆಂಕಿಯ ಕೆಂಡದ ಮೇಲೆ ಬಿದ್ದು ಮೈಕೈ ಸುಟ್ಟ ಗಾಯಗಳಾಗಿವೆ. ಅಲ್ಲದೆ ಕಾಲಿನ ಮೂಳೆ ಮುರಿದಿದೆ. ಗಂಭೀರ ಗಾಯಗೊಂಡ ಅವರನ್ನು ಕಣ್ಣೂರಿನ ಆಸ್ಪತ್ರೆಗೆ ಕೊಂಡೊಯ್ದು ಆ ಬಳಿಕ ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಯಿತು. ಬಪ್ಪೇರಿಯನ್‌ ಭೂತ ಕೋಲದ ಸಂದರ್ಭದಲ್ಲಿ ತೆಂಗಿನ ಮರವೇರಿ ಆವೇಶ ಪ್ರದರ್ಶಿಸುವುದು ರೂಢಿ. ಇದೇ ಸಂದರ್ಭದಲ್ಲಿ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಸುಮಾರು 10 ಮೀಟರ್‌ ಎತ್ತರದ ತೆಂಗಿನ ಮರ ವೇರಿದ್ದು ಕೆಳಗ್ಗೆ ಬಿದ್ದ ಸುಮೇಶ್‌ ಅವರನ್ನು ಪೊಲೀಸರು ಮತ್ತು ಸ್ಥಳೀಯರು ಬೆಂಕಿಯ ಕೆಂಡದಿಂದ ರಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ದರು. ಸುಮೇಶ್‌ ಕಳೆದ 20 ವರ್ಷಗಳಿಂದ ದೈವ ಕಟ್ಟುತ್ತಿದ್ದು ಇದು ಪ್ರಥಮವಾಗಿ ಅವಘಡ ಸಂಭವಿಸಿದೆ.

ಟಾಪ್ ನ್ಯೂಸ್

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

siddaramaiah

Siddaramaiah ಬೆಂಬಲಿಸಿ ಅಹಿಂದದಿಂದ ಹುಬ್ಬಳ್ಳಿ-ಬೆಂಗಳೂರು ಜಾಗೃತಿ ಜಾಥಾ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

8

Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-thirthahalli

ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

5(1)

Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!

eshwarappa

Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.