![1-havy](https://www.udayavani.com/wp-content/uploads/2024/12/1-havy-415x277.jpg)
“ಕಾನೂನು ಉಲ್ಲಂಘನೆ ನಿಯಂತ್ರಿಸಲು ಸಹಕಾರಿ’
ಮೊಬೈಲ್ ಅದಾಲತ್ಗೆ ಚಾಲನೆ
Team Udayavani, May 18, 2019, 6:10 AM IST
![17KSDE2](https://www.udayavani.com/wp-content/uploads/2019/05/17KSDE2-620x335.jpg)
ಕಾಸರಗೋಡು: ಆರ್ಥಿಕ ಅಡಚಣೆ ಮತ್ತು ಅನುಭವದ ಕೊರತೆ ಕಾರಣಗಳಿಂದ ಕಾನೂನು ಭಂಜನೆಯನ್ನು ನಿಯಂತ್ರಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಮೊಬೈಲ್ ಅದಾಲತ್ಗೆ ಗುರುವಾರ ಚಾಲನೆ ನೀಡಲಾಯಿತು. ಕಾನೂನು ಸೇವೆಗಳು ಮನೆಯಂಗಳಕ್ಕೆ ಎಂಬ ಆಶಯದೊಂದಿಗೆ ಈ ಮಹತ್ತರ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ರಾಜ್ಯ ಕಾನೂನು ಸೇವೆಗಳ ಅಥೋರಿಟಿ ಈ ಯೋಜನೆಯ ರೂಪುರೇಖೆ ಸಿದ್ಧಪಡಿಸಿ ಜಾರಿಗೊಳಿಸುತ್ತಿದೆ.
ಗುರುವಾರ ಜಿಲ್ಲಾ ಪ್ರಧಾನ ನ್ಯಾಯಾಲಯದ ಪರಿಸರದಲ್ಲಿ ಚಾಲನೆಗೊಂಡ ಜಿಲ್ಲಾ ಮಟ್ಟದ ಮೊಬೈಲ್ ಅದಾಲತ್ ವಾಹನಕ್ಕೆ ಜಿಲ್ಲಾ ಪ್ರಧಾನ ನ್ಯಾಯಾಧೀಶ ಮನೋಹರ ಎಸ್.ಕಿಣಿ ಪತಾಕೆ ಬೀಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಕಾನೂನು ಸೇವೆಗಳು ಭಾರೀ ವೆಚ್ಚದಾಯಕವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಖಚಿತವಾದ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಮುನ್ನಡೆಸಲಿರುವ ಇಂತಹ ಯೋಜನೆ ಶ್ಲಾಘನೀಯ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಪ ನ್ಯಾಯಾಧೀಶ ವಿ.ಟಿ.ಪ್ರಕಾಶನ್, ಅಥೋರಿಟಿಯ ಕಾರ್ಯಕಾರೀ ಸದಸ್ಯ, ಜಿಲ್ಲಾ ಪೊಲೀಸ್ ವರಿಷ್ಠ ಜೇಮ್ಸ್ ಜೋಸೆಫ್, ಜಿಲ್ಲಾ ಕಾನೂನು ಅಧಿಕಾರಿ ಕೆ.ವಿ.ಉಣ್ಣಿಕೃಷ್ಣನ್, ನ್ಯಾಯಾಲಯದ ಸಿಬಂದಿು, ನ್ಯಾಯಾಸೇವಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೇ 30ರ ವರೆಗೆ ಸಂಚಾರ
ಜಿಲ್ಲೆಯಾದ್ಯಂತ ಮೇ 30ರ ವರೆಗೆ ಮೊಬೈಲ್ ಅದಾಲತ್ ವಾಹನ ಸಂಚರಿಸಲಿದೆ. ಅಪರಾಧ ದೂರುಗಳನ್ನು ಹೊರತು ಪಡಿಸಿ ಮಿಕ್ಕುಳಿದ ಇತರ ನಾಗರಿಕ ದೂರುಗಳಗೆ ಈ ಮೊಬೈಲ್ ಅದಾಲತ್ ಮೂಲಕ ತತ್ಕ್ಷಣ ನ್ಯಾಯದೊರಕಿಸುವ ಉದ್ದೇಶ ಹೊಂದಿದೆ.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.