“ಕಾನೂನು ಉಲ್ಲಂಘನೆ ನಿಯಂತ್ರಿಸಲು ಸಹಕಾರಿ’

ಮೊಬೈಲ್‌ ಅದಾಲತ್‌ಗೆ ಚಾಲನೆ

Team Udayavani, May 18, 2019, 6:10 AM IST

17KSDE2

ಕಾಸರಗೋಡು: ಆರ್ಥಿಕ ಅಡಚಣೆ ಮತ್ತು ಅನುಭವದ ಕೊರತೆ ಕಾರಣಗಳಿಂದ ಕಾನೂನು ಭಂಜನೆಯನ್ನು ನಿಯಂತ್ರಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಮೊಬೈಲ್‌ ಅದಾಲತ್‌ಗೆ ಗುರುವಾರ ಚಾಲನೆ ನೀಡಲಾಯಿತು. ಕಾನೂನು ಸೇವೆಗಳು ಮನೆಯಂಗಳಕ್ಕೆ ಎಂಬ ಆಶಯದೊಂದಿಗೆ ಈ ಮಹತ್ತರ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ರಾಜ್ಯ ಕಾನೂನು ಸೇವೆಗಳ ಅಥೋರಿಟಿ ಈ ಯೋಜನೆಯ ರೂಪುರೇಖೆ ಸಿದ್ಧಪಡಿಸಿ ಜಾರಿಗೊಳಿಸುತ್ತಿದೆ.

ಗುರುವಾರ ಜಿಲ್ಲಾ ಪ್ರಧಾನ ನ್ಯಾಯಾಲಯದ ಪರಿಸರದಲ್ಲಿ ಚಾಲನೆಗೊಂಡ ಜಿಲ್ಲಾ ಮಟ್ಟದ ಮೊಬೈಲ್‌ ಅದಾಲತ್‌ ವಾಹನಕ್ಕೆ ಜಿಲ್ಲಾ ಪ್ರಧಾನ ನ್ಯಾಯಾಧೀಶ ಮನೋಹರ ಎಸ್‌.ಕಿಣಿ ಪತಾಕೆ ಬೀಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂದು ಕಾನೂನು ಸೇವೆಗಳು ಭಾರೀ ವೆಚ್ಚದಾಯಕವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಖಚಿತವಾದ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವಾ ಪ್ರಾಧಿಕಾರ ಮುನ್ನಡೆಸಲಿರುವ ಇಂತಹ ಯೋಜನೆ ಶ್ಲಾಘನೀಯ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಪ ನ್ಯಾಯಾಧೀಶ‌ ವಿ.ಟಿ.ಪ್ರಕಾಶನ್‌, ಅಥೋರಿಟಿಯ ಕಾರ್ಯಕಾರೀ ಸದಸ್ಯ, ಜಿಲ್ಲಾ ಪೊಲೀಸ್‌ ವರಿಷ್ಠ ಜೇಮ್ಸ್‌ ಜೋಸೆಫ್‌, ಜಿಲ್ಲಾ ಕಾನೂನು ಅಧಿಕಾರಿ ಕೆ.ವಿ.ಉಣ್ಣಿಕೃಷ್ಣನ್‌, ನ್ಯಾಯಾಲಯದ ಸಿಬಂದಿು, ನ್ಯಾಯಾಸೇವಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೇ 30ರ ವರೆಗೆ ಸಂಚಾರ
ಜಿಲ್ಲೆಯಾದ್ಯಂತ ಮೇ 30ರ ವರೆಗೆ ಮೊಬೈಲ್‌ ಅದಾಲತ್‌ ವಾಹನ ಸಂಚರಿಸಲಿದೆ. ಅಪರಾಧ ದೂರುಗಳನ್ನು ಹೊರತು ಪಡಿಸಿ ಮಿಕ್ಕುಳಿದ ಇತರ ನಾಗರಿಕ ದೂರುಗಳಗೆ ಈ ಮೊಬೈಲ್‌ ಅದಾಲತ್‌ ಮೂಲಕ ತತ್‌ಕ್ಷಣ ನ್ಯಾಯದೊರಕಿಸುವ ಉದ್ದೇಶ ಹೊಂದಿದೆ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.