Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Feb 26, 2024, 9:41 PM IST

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪಿಕಪ್‌ ಢಿಕ್ಕಿ: ಹೊಸಂಗಡಿ ರೈಲ್ವೇ ಗೇಟ್‌ಗೆ ಹಾನಿ
ಮಂಜೇಶ್ವರ: ಮರ ಮತ್ತಿತರ ವಸ್ತುಗಳನ್ನು ಸಾಗಿಸುತ್ತಿದ್ದ ಪಿಕಪ್‌ ವಾಹನ ಢಿಕ್ಕಿ ಹೊಡೆದ ಪರಿಣಾಮವಾಗಿ ಹೊಸಂಗಡಿ ರೈಲ್ವೇ ಗೇಟ್‌ ಮುರಿದು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸೋಮವಾರ ಬೆಳಗ್ಗೆ ರೈಲು ಹಾದು ಹೋಗಲು ಗೇಟ್‌ ಮುಚ್ಚುತ್ತಿದ್ದಂತೆ ಹೊಸಂಗಡಿ ಭಾಗಕ್ಕೆ ತೆರಳುತ್ತಿದ್ದ ಪಿಕಪ್‌ ವಾಹನ ಗೇಟ್‌ಗೆ ಬಡಿಯಿತು. ಇದರಿಂದ ಗೇಟ್‌ ಮುರಿದು ಬಿತ್ತು. ಪರಿಣಾಮವಾಗಿ ಈ ದಾರಿಯಲ್ಲಿ ಸಾಗಬೇಕಾದ ವಾಹನಗಳು ಬೇರೆ ರಸ್ತೆಯಲ್ಲಿ ಸಂಚರಿಸಿದವು. ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರೈಲು ಬೋಗಿಗಳಿಂದ ಹೊದಿಕೆ ಕಳವು: ಬಂಧನ
ಕಾಸರಗೋಡು: ರೈಲುಗಳ ಹವಾನಿಯಂತ್ರಿತ ಬೋಗಿಗಳಿಂದ ಹೊದಿಕೆ ಹಾಗು ದಿಂಬುಗಳನ್ನು ಕದಿಯುತ್ತಿದ್ದ ಆರೋಪದಲ್ಲಿ ಓರ್ವನನ್ನು ರೈಲ್ವೇ ಸಿಬಂದಿ ಬಂಧಿಸಿದ್ದು, ಈತನ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ.
ತಿರುವನಂತಪುರ-ಮಂಗಳೂರು ಮಲಬಾರ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈತನನ್ನು ಬಂಧಿಸಲಾಗಿದೆ. ಈತ ಬ್ಯಾಗ್‌ಗಳಲ್ಲಿ ತುಂಬಿಸಿದ್ದ ನಾಲ್ಕು ಹೊದಿಕೆ ಹಾಗೂ ಎರಡು ದಿಂಬುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಯಿತು. ಒಂದು ತಿಂಗಳ ಅವಧಿಯಲ್ಲಿ ಐದು ರೈಲುಗಳಿಂದ ಒಟ್ಟು 60 ಹೊದಿಕೆಗಳನ್ನು ಹಾಗು 30ಕ್ಕೂ ಅಧಿಕ ದಿಂಬುಗಳನ್ನು ಕಳವು ಮಾಡಲಾಗಿತ್ತು.

ಪಾನ್‌ ಮಸಾಲ ವಶಕ್ಕೆ
ಉಪ್ಪಳ: ನಿಷೇಧಿತ 116 ಪ್ಯಾಕೆಟ್‌ ಪಾನ್‌ ಮಸಾಲ ಸಹಿತ ವರ್ಕಾಡಿ ಧರ್ಮನಗರ ನಿವಾಸಿ ಉಮ್ಮರ್‌ ಫಾರೂಕ್‌ (39)ನನ್ನು ಮಂಜೇಶ್ವರ ಪೊಲೀಸರು ಮಜಿರ್ಪಳ್ಳದಿಂದ ಬಂಧಿಸಿದ್ದಾರೆ.

ಟಾಪ್ ನ್ಯೂಸ್

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.