Kasaragod ಸ್ಪರ್ಧೆಯಲ್ಲಿ ಸೋಲು; ಯುವಕನಿಗೆ ಇರಿತ


Team Udayavani, Jul 18, 2024, 11:55 PM IST

Kasaragod ಸ್ಪರ್ಧೆಯಲ್ಲಿ ಸೋಲು; ಯುವಕನಿಗೆ ಇರಿತ

ಕಾಸರಗೋಡು: ಮುಷ್ಟಿ ಯುದ್ಧ ಸ್ಪರ್ಧೆಯಲ್ಲಿ ಸೋತ ದ್ವೇಷದಿಂದ ಯುವಕನಿಗೆ ಹಲ್ಲೆ ಮಾಡಿ ಇರಿದು ಗಾಯಗೊಳಿಸಿದ ಘಟನೆ ನಗರದಲ್ಲಿ ನಡೆದಿದೆ. ಈ ಬಗ್ಗೆ ತಳಂಗರೆ ನಿವಾಸಿಯಾಗಿರುವ 19ರ ಹರೆಯದ ಯುವಕ ನೀಡಿದ ದೂರಿನಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರು ನೀಡಿದ ಯುವಕ ನಗರದ ಜಿಮ್ನೆàಶಿಯಂ ಒಂದರಲ್ಲಿ ಜುಲೈ 15ರಂದು ರಾತ್ರಿ ಇನ್ನೋರ್ವನೊಂದಿಗೆ ಸ್ಪರ್ಧೆ ಯಲ್ಲಿ ಏರ್ಪಟ್ಟಿದ್ದರು. ಅದರಲ್ಲಿ ಆ ಯುವಕ ಗೆದ್ದಿದ್ದು. ಆ ದ್ವೇಷದಿಂದ ಹಲ್ಲೆ ಮಾಡಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಬಾವಿಗೆ ಬಿದ್ದು ಮಹಿಳೆ ಸಾವು
ಕಾಸರಗೋಡು: ಅಣಂಗೂರು ನೆಲ್ಕಳ ನಿವಾಸಿ, ಪ್ರಸ್ತುತ ಮನ್ನಿಪ್ಪಾಡಿ ವಿವೇಕಾನಂದ ನಗರದಲ್ಲಿ ವಾಸಿಸುವ ಅಣಂಗೂರು ಜಿಎಲ್‌ಪಿಎಸ್‌ನ ನಿವತ್ತ ಮುಖ್ಯೋಪಾಧ್ಯಾಯ ಕುಂಞಿಕೃಷ್ಣ ಮಾಸ್ತರ್‌ ಅವರ ಪತ್ನಿ ಚಂದ್ರಾವತಿ (62) ಅವರು ಮನೆ ಬಳಿಯ ಬಾವಿಗೆ ಬಿದ್ದು ಸಾವಿಗೀಡಾಗಿದ್ದಾರೆ.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.