ಅಪಾಯಕಾರಿ ಟ್ರಾನ್ಸ್ಫಾರ್ಮರ್ ಬದಲಿಗೆ ಆಗ್ರಹ
Team Udayavani, Apr 25, 2019, 10:52 AM IST
ಬದಿಯಡ್ಕ : ಮುಳಿಯಾರು ಬಾವಿಕ್ಕೆರೆಯಲ್ಲಿರುವ ಹಳೆಯ ಟ್ರಾನ್ಸ್ಫಾರ್ಮರ್ ಅಪಾಯಕಾರಿ ಸ್ಥಿತಿಯಲ್ಲಿದ್ದು , ಆಯಿಲ್ ಸುತ್ತಲೂ ಚೆಲ್ಲಿರುವ ಕಾರಣ ಪದೇ ಪದೇ ಅಗ್ನಿ ಅನಾಹುತ ಉಂಟಾಗುತ್ತಿದ್ದು , ವಿದ್ಯುತ್ ಕಣ್ಣಮುಚ್ಚಾಲೆಗೆ ಕಾರಣವಾಗುತ್ತಿದೆ.
ಜಲ ನಿಗಮದ ಬಾವಿಕ್ಕೆರೆ ಪಂಪ್ ಹೌಸಿಗೆ ಸಾಗುವ ರಸ್ತೆಯ ಪಕ್ಕದಲ್ಲಿರುವ ಈ ಟ್ರಾನ್ಸ್ಫಾರ್ಮರ್ನಿಂದ 150 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕವಿದೆ. ಗೃಹ ಉಪಯೋಗಕ್ಕೂ , ಕೃಷಿಯನ್ನು ಆಶ್ರಯಿಸಿ ಜೀವನ ಸಾಗಿಸುವ ಮಂದಿಗೆ ವಿದ್ಯುತ್ ಕೈಕೊಡುತ್ತಿರುವುದು ಸಮಸ್ಯೆಯಾಗುತ್ತದೆ. ವಿದ್ಯುತ್ ಸಂಪರ್ಕ ಕಡಿತವಾದರೆ ದೂರು ಸಲ್ಲಿಸಿದರೂ ಕೆಲವೊಮ್ಮೆ 3-4 ದಿನಗಳು ಕಳೆಯಬೇಕು; ಪುನಃ ಕಾಣಿಸಿಕೊಳ್ಳಲು. ವಿದ್ಯುತ್ ಸಮಸ್ಯೆಯನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಹೊಸ ಟ್ರಾನ್ಸ್ಫಾರ್ಮರ್ ಜೋಡಿಸಬೇಕು ಎಂದು ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ
Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.